Webdunia - Bharat's app for daily news and videos

Install App

ಕುಪ್ವಾರದಲ್ಲಿ ದಾಳಿ ನಡೆಸಿದ್ದ ಉಗ್ರರನ್ನ ಕೊಂದು ಸೇಡು ತೀರಿಸಿಕೊಂಡ ಭಾರತೀಯಸೇನೆ

Webdunia
ಭಾನುವಾರ, 14 ಮೇ 2017 (18:33 IST)
ಜಮ್ಮು ಮತ್ತು ಕಾಶ್ಮೀರದ ಹಂದ್ವಾರದ ವರಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್ ಇ ತೊಯಿಬಾ ಉಗ್ರರನ್ನ ಭದ್ರತಾ ಪಡೆ ಹೊಡೆದುರುಳಿಸಿದೆ.
 

 21 ರಾಷ್ಟ್ರೀಯ ರೈಫಲ್ ಮತ್ತು ಹಂದ್ವಾರ ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರಿಗಾಗಿ ಶೋಧ ನಡೆಸಲಾಗಿತ್ತು. ಸೇನೆಗೆ ಗುಂಡಿನ ದಾಳಿಯಲ್ಲಿ ಹತರಾದ ಉಗ್ರರು ಏಪ್ರಿಲ್ 26ರಂದು ಕುಪ್ವಾರದಲ್ಲಿ ದಾಳಿ ನಡೆಸಿ ಮೂವರು ಯೋಧರ ಬಲಿ ಪಡೆದಿದ್ದರು.

ಉಗ್ರರ ಶವಗಳನ್ನ ಕೊಂಡೊಯ್ಯಲ಻ಗಿದ್ದು, ಗುರುತು ಪತ್ತೆಮಾಡುವ ಕಾರ್ಯಪ್ರಗತಿಯಲ್ಲಿದೆ. ಪಾಕಿಸ್ತಾನ ಪ್ರಾಯೋಜಿತ ಉಗ್ರರ ದಾಳಿ ಹೆಚ್ಚುತ್ತಿದ್ದು, ಗಡಿಯಲ್ಲಿ ಭಾರತ ಸೇನೆಯ ಪಹರೆ ಹೆಚ್ಚಿಸಲಾಗಿದೆ. ಪಾಕಿಸ್ತಾನ ಗಡಿಯ ಚಟುವಟಿಕೆ ಬಗ್ಗೆ ನಿಗಾ ಇಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments