Webdunia - Bharat's app for daily news and videos

Install App

ಕುಪ್ವಾರದಲ್ಲಿ ದಾಳಿ ನಡೆಸಿದ್ದ ಉಗ್ರರನ್ನ ಕೊಂದು ಸೇಡು ತೀರಿಸಿಕೊಂಡ ಭಾರತೀಯಸೇನೆ

Webdunia
ಭಾನುವಾರ, 14 ಮೇ 2017 (18:33 IST)
ಜಮ್ಮು ಮತ್ತು ಕಾಶ್ಮೀರದ ಹಂದ್ವಾರದ ವರಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್ ಇ ತೊಯಿಬಾ ಉಗ್ರರನ್ನ ಭದ್ರತಾ ಪಡೆ ಹೊಡೆದುರುಳಿಸಿದೆ.
 

 21 ರಾಷ್ಟ್ರೀಯ ರೈಫಲ್ ಮತ್ತು ಹಂದ್ವಾರ ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರಿಗಾಗಿ ಶೋಧ ನಡೆಸಲಾಗಿತ್ತು. ಸೇನೆಗೆ ಗುಂಡಿನ ದಾಳಿಯಲ್ಲಿ ಹತರಾದ ಉಗ್ರರು ಏಪ್ರಿಲ್ 26ರಂದು ಕುಪ್ವಾರದಲ್ಲಿ ದಾಳಿ ನಡೆಸಿ ಮೂವರು ಯೋಧರ ಬಲಿ ಪಡೆದಿದ್ದರು.

ಉಗ್ರರ ಶವಗಳನ್ನ ಕೊಂಡೊಯ್ಯಲ಻ಗಿದ್ದು, ಗುರುತು ಪತ್ತೆಮಾಡುವ ಕಾರ್ಯಪ್ರಗತಿಯಲ್ಲಿದೆ. ಪಾಕಿಸ್ತಾನ ಪ್ರಾಯೋಜಿತ ಉಗ್ರರ ದಾಳಿ ಹೆಚ್ಚುತ್ತಿದ್ದು, ಗಡಿಯಲ್ಲಿ ಭಾರತ ಸೇನೆಯ ಪಹರೆ ಹೆಚ್ಚಿಸಲಾಗಿದೆ. ಪಾಕಿಸ್ತಾನ ಗಡಿಯ ಚಟುವಟಿಕೆ ಬಗ್ಗೆ ನಿಗಾ ಇಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video:ಹಾಸನ: ಗಣೇಶ ಮೆರವಣಿಗೆ ಮೇಲೆ ಟ್ರಕ್ ಹರಿದು ದುರಂತಕ್ಕೆ ನಿಜ ಕಾರಣ ಬಯಲು

ಮದ್ದೂರಿನಲ್ಲಿ‌ ಗುಡುಗಿದ ಹಿಂದೂ ನಾಯಕ ಬಸನಗೌಡ ಪಾಟೀಲ್ ವಿರುದ್ಧ ಕೇಸ್

ಮದ್ದೂರು ಗಲಭೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

ಅಮೆರಿಕಾದ ಬಲಪಂಥಿಯ ನಾಯಕ ಚಾರ್ಲಿ ಹಂತಕನ ಬಂಧನ

ಸ್ಪೈಸ್‌ಜೆಟ್ ಟೇಕ್ ಆಫ್ ಆದ ಕ್ಷಣದಲ್ಲೇ ಕಳಚಿದ ಚಕ್ರ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments