Webdunia - Bharat's app for daily news and videos

Install App

ಭಾರತೀಯ ಸೇನೆಯಿಂದ ಮೂವರು ಕುಖ್ಯಾತ ಉಗ್ರರ ಹತ್ಯೆ

Webdunia
ಭಾನುವಾರ, 13 ಆಗಸ್ಟ್ 2017 (11:50 IST)
ಜಮ್ಮು ಕಾಶ್ಮಿರದ ಶೋಪಿಯಾನ್‌‌ನಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.
ಇಂದು ಬೆಳಿಗ್ಗೆ ಉಗ್ರರು ಅಡಗಿರುವ ಮಾಹಿತಿ ತಿಳಿದ ಸೇನಾಪಡೆಗಳು ಉಗ್ರರ ಅಡಗುತಾಣವನ್ನು ಸುತ್ತುವರಿದಿದೆ. ಉಗ್ರರು ಸೇನಾಪಡೆಗಳ ಮೇಲೆ ದಾಳಿ ನಡೆಸಿದಾಗ ಸೇನಾಯೋಧರು ಪ್ರತಿದಾಳಿ ನಡೆಸಿ ಮೂವರು ಉಗ್ರರನ್ನು ಹತ್ಯೆಗೈದಿದ್ದಾರೆ.
 
ಇದೇ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿದ್ದಾರೆ ಎನ್ನುವ ಮಾಹಿತಿ ಪಡೆದ ಸೇನೆ ಪ್ರದೇಶಾದಾದ್ಯಂತ ಕೊಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.
 
ಪಾಕಿಸ್ತಾನದಿಂದ ಕಾಶ್ಮಿರದ ಗಡಿಯೊಳಗೆ ನುಗ್ಗಿರುವ ಉಗ್ರರು ಸ್ವಾತಂತ್ರ್ಯೋತ್ಸವದ ದಿನದಂದು ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಅಧಿಕಾರಿಗಳು ಸೇನಾಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments