Webdunia - Bharat's app for daily news and videos

Install App

ಜವಾನರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಸಂಶಯ ಪಡುತ್ತಿರುವವರ ಬಗ್ಗೆ ಭಾರತೀಯ ಸೇನೆ ಅಸಮಾಧಾನ

Webdunia
ಭಾನುವಾರ, 5 ಜುಲೈ 2020 (09:22 IST)
ನವದೆಹಲಿ: ಪ್ರಧಾನಿ ಮೋದಿ ಗಲ್ವಾನ್ ಕಣಿವೆಯಲ್ಲಿ ನಡೆದಿದ್ದ ಸಂಘರ್ಷದಲ್ಲಿ ಗಾಯಗೊಂಡಿದ್ದ ಸೈನಿಕರ ಜತೆ ಮಾತುಕತೆ ನಡೆಸುತ್ತಿರುವ ಫೋಟೋ ತೋರಿಕೆಗೆ ಎಂದಿದ್ದ ಕಾಂಗ್ರೆಸ್ ಮತ್ತು ಕೆಲವು ವಿರೋಧ ಪಕ್ಷಗಳ ನಾಯಕರ ಟೀಕೆಗೆ ಭಾರತೀಯ ಸೇನೆ ಪ್ರತಿಕ್ರಿಯಿಸಿದೆ.


ಪ್ರಧಾನಿ ಮೋದಿ ಜತೆ ಸಂವಾದ ನಡೆಸುತ್ತಿರುವ ಫೋಟೋದಲ್ಲಿ ಜವಾನರಿಗೆ ಚಿಕಿತ್ಸೆ ನೀಡಲಾಗುತ್ತಿರುವುದೇ ಸುಳ್ಳು ಎನಿಸುತ್ತಿದೆ. ಇಲ್ಲಿ ಡ್ರಿಪ್ಸ್ ಆಗಲೀ, ಔಷಧವಾಗಲೀ ಕಾಣುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ದತ್ ಟ್ವೀಟ್ ಮಾಡಿದ್ದರು.

ಈ ಟೀಕೆಗೆ ಪ್ರತಿಕ್ರಿಯಿಸಿರುವ ಭಾರತೀಯ ಸೇನಾ ಮೂಲಗಳು ‘ಭಾರತೀಯ ವೀರ ಯೋಧರಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ನೀಡಲಾಗುತ್ತಿದೆ. ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವುದು ನಿಜಕ್ಕೂ ದುರದೃಷ್ಟಕರ’ ಎಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments