Webdunia - Bharat's app for daily news and videos

Install App

ಪಾಕ್ ಮೇಲೆ ಯುದ್ಧಕ್ಕೆ ಸಿದ್ಧವಾಗಿದ್ದ ಭಾರತ! ಭಾರತೀಯ ಸೇನಾ ಉಪ ಮುಖ್ಯಸ್ಥರಿಂದ ಬಹಿರಂಗ!

Webdunia
ಶನಿವಾರ, 31 ಆಗಸ್ಟ್ 2019 (11:59 IST)
ನವದೆಹಲಿ: ಪುಲ್ವಾಮಾದಲ್ಲಿ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಬಾಲಾಕೋಟ್ ವಾಯು ದಾಳಿ ನಡೆಸಿದ ಬಳಿಕ ಪಾಕಿಸ್ತಾನದಿಂದ ಎದುರಾಗಬಹುದಾದ ಪ್ರತೀಕಾರಕ್ಕೆ ತಯಾರಾಗಿತ್ತು ಎಂದು ಸೇನಾ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ದೇಬರಾಜ್ ಅಂಬು ಬಹಿರಂಗಪಡಿಸಿದ್ದಾರೆ.


ಬಾಲಾಕೋಟ್ ದಾಳಿ ಬಳಿಕ ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧದ ಕಾರ್ಮೋಡ ಕವಿದಿತ್ತು. ಒಂದು ವೇಳೆ ಆಗ ಪಾಕಿಸ್ತಾನ ಮರಳಿ ದಾಳಿ ನಡೆಸಿದ್ದರೆ ಯುದ್ಧವೇ ನಡೆಸಲೂ ಭಾರತ ಸನ್ನದ್ಧವಾಗಿತ್ತು ಎಂದು ಸೇನಾ ನಾಯಕ ಬಹಿರಂಗಪಡಿಸಿದ್ದಾರೆ.

ಫೆಬ್ರವರಿ 27 ರಂದು ಯಾವುದೇ ದಾಳಿಗೂ ನಾವು ಸನ್ನದ್ಧರಾಗಿದ್ದೆವು. ಸರ್ಕಾರ ಮೂರೂ ಸೇನಾ ತುಕಡಿಗಳ ಉಪ ನಾಯಕರಿಗೆ ಅಗತ್ಯ ವಸ್ತುಗಳ ಸಂಗ್ರಹಣೆ ಮಾಡಿಡಲು ಸೂಚಿಸಿತ್ತು. ನಮಗೆ ವಿಶೇಷ ಹಣಕಾಸಿನ ಸಹಾಯ ಒದಗಿಸಲಾಗಿತ್ತು ಎಂದು ಜನರಲ್ ಅಂಬು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments