Webdunia - Bharat's app for daily news and videos

Install App

ಪಾಕ್ ಮೇಲೆ ಯುದ್ಧಕ್ಕೆ ಸಿದ್ಧವಾಗಿದ್ದ ಭಾರತ! ಭಾರತೀಯ ಸೇನಾ ಉಪ ಮುಖ್ಯಸ್ಥರಿಂದ ಬಹಿರಂಗ!

Webdunia
ಶನಿವಾರ, 31 ಆಗಸ್ಟ್ 2019 (11:59 IST)
ನವದೆಹಲಿ: ಪುಲ್ವಾಮಾದಲ್ಲಿ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಬಾಲಾಕೋಟ್ ವಾಯು ದಾಳಿ ನಡೆಸಿದ ಬಳಿಕ ಪಾಕಿಸ್ತಾನದಿಂದ ಎದುರಾಗಬಹುದಾದ ಪ್ರತೀಕಾರಕ್ಕೆ ತಯಾರಾಗಿತ್ತು ಎಂದು ಸೇನಾ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ದೇಬರಾಜ್ ಅಂಬು ಬಹಿರಂಗಪಡಿಸಿದ್ದಾರೆ.


ಬಾಲಾಕೋಟ್ ದಾಳಿ ಬಳಿಕ ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧದ ಕಾರ್ಮೋಡ ಕವಿದಿತ್ತು. ಒಂದು ವೇಳೆ ಆಗ ಪಾಕಿಸ್ತಾನ ಮರಳಿ ದಾಳಿ ನಡೆಸಿದ್ದರೆ ಯುದ್ಧವೇ ನಡೆಸಲೂ ಭಾರತ ಸನ್ನದ್ಧವಾಗಿತ್ತು ಎಂದು ಸೇನಾ ನಾಯಕ ಬಹಿರಂಗಪಡಿಸಿದ್ದಾರೆ.

ಫೆಬ್ರವರಿ 27 ರಂದು ಯಾವುದೇ ದಾಳಿಗೂ ನಾವು ಸನ್ನದ್ಧರಾಗಿದ್ದೆವು. ಸರ್ಕಾರ ಮೂರೂ ಸೇನಾ ತುಕಡಿಗಳ ಉಪ ನಾಯಕರಿಗೆ ಅಗತ್ಯ ವಸ್ತುಗಳ ಸಂಗ್ರಹಣೆ ಮಾಡಿಡಲು ಸೂಚಿಸಿತ್ತು. ನಮಗೆ ವಿಶೇಷ ಹಣಕಾಸಿನ ಸಹಾಯ ಒದಗಿಸಲಾಗಿತ್ತು ಎಂದು ಜನರಲ್ ಅಂಬು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments