Webdunia - Bharat's app for daily news and videos

Install App

ಗಾಯದ ಮೇಲೆ ಬರೆಯೆಳೆದ ಭಾರತೀಯ ಚಿತ್ರರಂಗ

geetha
ಮಂಗಳವಾರ, 16 ಜನವರಿ 2024 (16:44 IST)
ಮುಂಬೈ : ಭಾರತದ ವೈಮನಸ್ಯದ ನಡುವೆಯೂ ತನ್ನ ಉದ್ದಟತನವನ್ನು ಮುಂದುವರೆಸಿರುವ ಮಾಲ್ಡಿವ್ಸ್‌ ಮಾ. 15 ಕ್ಕೂ ಮುನ್ನ ಭಾರತದ ಸೈನ್ಯವನ್ನು ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದೆ. ಮಾಲ್ಡೀವ್ಸ್‌ ಉಪಾಧ್ಯಕ್ಷ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಶುರುವಾದ ಭಾರತೀಯರ ಮಾಲ್ಡೀವ್ಸ್‌ ದ್ವೇಷ ಈಗ ಇನ್ನೊಂದು ಹಂತ ತಲುಪಿದೆ.  ಸಿನಿಮಾ ಚಿತ್ರೀಕರಣಕ್ಕೆ ಪ್ರಸಿದ್ದವಾಗಿರುವ ಮಾಲ್ಡಿವ್ಸ್‌ ನಲ್ಲಿ ಚಿತ್ರೀಕರಣ ನಡೆಸದಿರಲು ಭಾರತೀಯ ಸಿನಿಮಾರಂಗ ನಿರ್ಧರಿಸಿದೆ. 
 
ಆಲ್‌ ಇಂಡಿಯಾ ಸಿನಿ ವರ್ಕರ್ ಅಸೋಸಿಯೇಷನ್‌ (AICWA)  ಈ ಕುರಿತು ಅಧಿಕೃತ ಹೇಳಿಕೆ ಹೊರಬಿಟ್ಟಿದೆ.ಈ ಕುರಿತು ವಿಡಿಯೋ ಸಂದೇಶದ ಮೂಲಕ ಮನವಿ ಮಾಡಿಕೊಂಡಿರುವ ಎಐಸಿಡಬ್ಲ್ಯುಎ ಅಧ್ಯಕ್ಷ ಸುರೇಶ್‌ ಶ್ಯಾಮಲಾಲ್‌ ಮಾಲ್ಡೀವ್ಸ್‌ ಬದಲಾಗಿ ಭಾರತದ ದ್ವೀಪಗಳನ್ನು ಪ್ರಸಿದ್ದಗೊಳಿಸುವಂತೆ ಹೇಳಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments