Webdunia - Bharat's app for daily news and videos

Install App

ಐಸಿಸ್‌ನಿಂದ ಕಪಿಮುಷ್ಟಿಯಿಂದ ಭಾರತೀಯನ ಬಿಡುಗಡೆ

Webdunia
ಬುಧವಾರ, 22 ಫೆಬ್ರವರಿ 2017 (17:17 IST)
ಆಂಧ್ರಪ್ರದೇಶದ ಏಲೂರು ಮೂಲದ ವೈದ್ಯರನ್ನು ಲಿಬಿಯಾದಲ್ಲಿ ಐಸಿಸ್ ಅಪಹರಿಸಿ ಈಗ ಬಿಡುಗಡೆ ಮಾಡಿದೆ. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ. ಐಸಿಸ್ ಒತ್ತೆಯಾಳಾಗಿದ್ದ ಡಾ.ರಾಮಮೂರ್ತಿ ಕೋಸನಮ್ ಅವನ್ನು ಬಿಡುಗಡೆಗೊಳಿಸಿದ್ದೇವೆ. ಅವರಿಗೆ ಗುಂಡು ತಗುಲಿದ ಗಾಯವಾಗಿದ್ದು, ಶೀಘ್ರದಲ್ಲೇ ಸ್ವದೇಶಕ್ಕೆ ಕರೆತರುತ್ತೇವೆ ಎಂದಿದ್ದಾರೆ.
 
ರಾಮಮೂರ್ತಿ ಜತೆಗೆ ಇನ್ನಿತರೆ ಐದು ಮಂದಿ ಭಾರತೀಯರನ್ನು ಒತ್ತೆಯಿಂದ ಬಿಡುಗಡೆ ಮಾಡಲಾಗಿದೆ. ಲಿಬಿಯಾದಲ್ಲಿನ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು ಅತ್ಯುತ್ತಮ ಕೆಲಸ ಮಾಡಿದ್ದಾರೆ. ಅವರ ಮಧ್ಯಸ್ಥಿಕೆಯಿಂದ ಇದು ಸಾಧ್ಯವಾಗಿದೆ ಎಂದು ಸುಷ್ಮಾ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
 
ಈ ಹಿಂದೆ ಐಸಿಸಿ ಸೆರೆಯಿಂದ ಇಬ್ಬರು ಆಂಧ್ರ ಮೂಲದವರನ್ನು ಬಿಡುಗಡೆ ಮಾಡಲಾಗಿತ್ತು. ಲಿಬಿಯಾದ ಲಬ್ನ್-ಎ-ಸಿನಾದ ಆಸ್ಪತ್ರೆಯಲ್ಲಿದ್ದ ಡಾ.ರಾಮಮೂರ್ತಿ ಸೆ.8, 2015ರಲ್ಲಿ ಇನ್ನಿತರೆ ಸಹೋದ್ಯೋಗಿಗಳೊಂದಿಗೆ ಅಪಹರಣಕ್ಕೆ ಒಳಗಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಮುಂದಿನ ಸುದ್ದಿ
Show comments