Webdunia - Bharat's app for daily news and videos

Install App

ನನ್ನ ತಂದೆ ಸಾವಿಗೆ ಪ್ರತೀಕಾರವಾಗಿ 50 ಪಾಕಿಸ್ತಾನ ಸೈನಿಕರ ತಲೆ ತಂದು ಕೊಡಿ: ಸೇನೆಗೆ ಹುತಾತ್ಮ ಯೋಧನ ಪುತ್ರಿ ಆಗ್ರಹ

Webdunia
ಮಂಗಳವಾರ, 2 ಮೇ 2017 (16:22 IST)
ಪಾಕಿಸ್ತಾನ ಸೇನೆ ಭಾರತೀಯ ಯೋಧರ ಶಿರಚ್ಛೇದನಾ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೂರಿ ಪಾಕಿಸ್ತಾನಿಗಳಿಗೆ ತಕ್ಕ ಉತ್ತರ ನೀಡುವಂತೆ ಹುತಾತ್ಮರ ಯೋಧರ ಕುಟುಂಬಗಳು ಭಾರತ ಸರ್ಕಾರವನ್ನ ಒತ್ತಾಯಿಸಿವೆ.
 

ಹುತಾತ್ಮ ಬಿಎಸ್ಎಫ್ ಹೆಡ್ ಕಾನ್ಸ್`ಟೇಬಲ್ ಪ್ರೇಮ್ ಸಾಗರ್ ಪುತ್ರಿ ಸರೋಜ್, ನಮ್ಮ ತಂದೆಯ ಶಿರಚ್ಛೇದನಾ ಮಾಡಿದ ಪಾಕಿಸ್ತಾನ ಸೇನೆಯ 50 ಯೋಧರು ತಲೆಗಳನ್ನ ನಮಗೆ ತಂದು ಕೊಡಿ ಎಂದು ಒತ್ತಾಯಿಸಿದ್ದಾರೆ. ಹುತಾತ್ಮ ಯೋಧ ಪ್ರೇಮ್ ಸಾಗರ್, ಡಿಯೋರಿಯಾ ಜಿಲ್ಲೆಯ ತಕೇನ್ ಪುರ್ ಮೂಲದವರು.

ನಿನ್ನೆ ಯುದ್ಧ ವಿರಾಮ ಉಲ್ಲಂಘಿಸಿ ಭಾರತದ ಗಡಿ ಪ್ರವೇಶಿಸಿದ್ದ ಪಾಕಿಸ್ತಾನ ಸೇನೆ, ಪೂಂಚ್ ಬಳಿಯ ಕೃಷ್ಣ ಘಾಟಿ ಬಳಿಯ ಭಾರತೀಯ ಸೇನಾ ನೆಲೆ ಮೇಲೆ ರಾಕೆಟ್  ಮತ್ತು ಆಟೋಮೆಟಿಕ್ ಬಂಧೂಕುಗಳ ಮೂಲಕ ಗುಂಡಿನ ದಾಳಿ ನಡೆಸಿತ್ತು. ಭಾರತದ ಇಬ್ಬರು ಯೋಧರನ್ನ ಕೊಂದು ತಲೆ ಕತ್ತರಿಸಿತ್ತು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಜಿಹಾದಿಗಳ ಮುಂದೆ ಎದುರಾಳಿಯ ಕ್ಷಿಪಣಿಗಳು ಲೆಕ್ಕಕ್ಕೇ ಇಲ್ಲ: ಉಗ್ರ ಮಸೂದ್ ಅಜರ್

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

ಜಿಮ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರ ಈ ಸಲಹೆಯನ್ನು ತಪ್ಪದೇ ಗಮನಿಸಿ

Karnataka Weather: ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments