Webdunia - Bharat's app for daily news and videos

Install App

ಉಗ್ರವಾದವನ್ನು ವಿರೋಧಿಸುವ ಭಾರತೀಯ ಮುಸ್ಲಿಮರು ರಾಷ್ಟ್ರಭಕ್ತರು: ರಾಜನಾಥ್ ಸಿಂಗ್

Webdunia
ಸೋಮವಾರ, 25 ಮೇ 2015 (17:25 IST)
ಭಯೋತ್ಪಾದನೆ ಯಾವುದೇ ಸಮುದಾಯದ ಮುಖವಾಡವಾಗಿರಬಾರದು. ದೇಶದಲ್ಲಿರುವ ಮುಸ್ಲಿಮರು ರಾಷ್ಟ್ರಭಕ್ತಿ ಉಳ್ಳವರಾಗಿದ್ದರಿಂದ ಸದಾ ಉಗ್ರವಾದವನ್ನು ವಿರೋಧಿಸುತ್ತಾ ಬಂದಿದ್ದಾರೆ ಎಂದು ಹೇಳಿದ್ದಾರೆ.
 
ಮೂಲಭೂತವಾದಿ ಸಂಘಟನೆಗಳಾದ ಐಎಸ್ಐಎಸ್‌ನಂತಹ ಉಗ್ರರಿಗೆ ದೇಶದ ಮುಸ್ಲಿಮರು ಬೆಂಬಲ ನೀಡುವುದಿಲ್ಲ ಎನ್ನುವ ವಿಶ್ವಾಸ  ನಮಗಿದೆ ಎಂದು ಭರವಸೆ ವ್ಯಕ್ತಪಡಿಸಿದರು. 
 
ಮಾವೋವಾದಿಗಳ ಕುರಿತಂತೆ ಪ್ರತಿಕ್ರಿಯೆ ನೀಡಿದ ರಾಜನಾಥ್ ಸಿಂಗ್, ಕಳೆದ 10 ರಿಂದ 15 ವರ್ಷಕ್ಕೆ ಹೋಲಿಸಿದಲ್ಲಿ ಶೇ,.20 ರಿಂದ ಶೇ.25 ಮಾವೋವಾದಿಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments