Webdunia - Bharat's app for daily news and videos

Install App

ಭಾರತೀಯ ನೌಕಾಪಡೆಯು ಸ್ವದೇಶೀಕರಣದಲ್ಲಿ ಮುಂಚೂಣಿಯಲ್ಲಿ: ಕೋವಿಂದ್

Webdunia
ಮಂಗಳವಾರ, 7 ಸೆಪ್ಟಂಬರ್ 2021 (11:16 IST)
ದೇಶವು 5 ಲಕ್ಷ ಕೋಟಿ ಆರ್ಥಿಕತೆಯತ್ತ ಸಾಗಲು ಭಾರತೀಯ ನೌಕಾಪಡೆಯ ಸ್ವಾವಲಂಬನೆ ಅನುವು ಮಾಡಿಕೊಡಲಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಸೋಮವಾರ ಹೇಳಿದ್ದಾರೆ. ಭಾರತೀಯ ನೌಕಾಪಡೆಯ ವೈಮಾನಿಕ ಘಟಕದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಭಾರತೀಯ ನೌಕಾಪಡೆಯು ಸ್ವದೇಶೀಕರಣದಲ್ಲಿ ಮುಂಚೂಣಿಯಲ್ಲಿದೆ.

ಇದು ನೌಕಾಪಡೆಯ ಪ್ರಸ್ತುತ ಮತ್ತು ಭವಿಷ್ಯದ ಯೋಜನೆಗಳಲ್ಲಿ ಪ್ರತಿಫಲಿಸುತ್ತಿದೆ. ಇದು ಸ್ವಾವಲಂಬಿಯಾಗಿ ನಡೆಯಲಿದೆ. ಭಾರತೀಯ ನೌಕಾಪಡೆಯ ವೈಮಾನಿಕ ಘಟಕವು ಕೇಂದ್ರ ಸರ್ಕಾರದ 'ಆತ್ಮ ನಿರ್ಭರ ಭಾರತ್' ದೃಷ್ಟಿಕೋನದ ಅನುಸಾರವಾಗಿ, 'ಮೇಕ್ ಇನ್ ಇಂಡಿಯಾ' ಅಭಿಯಾನಕ್ಕೆ ಅನುಗುಣವಾಗಿ ಸ್ಥಿರ ಪ್ರಗತಿ ಸಾಧಿಸಿದೆ' ಎಂದು ಕೋವಿಂದ್ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments