Webdunia - Bharat's app for daily news and videos

Install App

ಎ.ಕೆ. 47 ಸೇರಿ ಅಪಾರ ಶಸ್ತ್ರಾಸ್ತ್ರಗಳ ಜೊತೆ ಭಾರತೀಯ ಯೋಧ ನಾಪತ್ತೆ: ಹೆಚ್ಚಿದ ಆತಂಕ

Webdunia
ಗುರುವಾರ, 6 ಜುಲೈ 2017 (12:09 IST)
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಭಾರತದ ಸೈನಿಕನೊಬ್ಬ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಉತ್ತರ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ.

 173 ಟೆಮುಲ್ರ್ರಿಟೋರಿಯಲ್ ಆರ್ಮಿಯ ಜಹೂರ್ ಅಹಮ್ಮದ್ ತೋಕರ್ ಎಂಬಾತ ಗಂಟ್ಮುಲ್ಲಾ ಏರಿಯಾದಿಂದ ಎ.ಕೆ. 47 ಗನ್ ಸೇರಿದಂತೆ ಶಸ್ತ್ರಸ್ತ್ರಗಳ ಸಮೇತ ನಾಪತ್ತೆಯಾಗಿದ್ದಾನೆ.

ಯೋಧನ ನಾಪತ್ತೆಯ ಕಾರಣ ನಿಗೂಢವಾಗಿದ್ದು, ಯೋಧನ ಶೋಧಕ್ಕೆ ಕಾರ್ಯಾಚರಣೆ ಶುರುವಾಗಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯವರಾದ ಯೋಧ ಜಹೂರ್ ಗಂಟ್ಮುಲ್ಲಾ ಆರ್ಮಿ ಕ್ಯಾಂಪ್`ನಿಂದ ಕಳೆದ ರಾತ್ರಿ ಎಸ್ಕೇಪ್ ಆಗಿದ್ದಾನೆ. ಜಹೂರ್ ಸರ್ವಿಸ್ ರೈಫಲ್ ಸಹ ನಾಪತ್ತೆಯಾಗಿದೆ.

ಭಾರತ-ಪಾಕಿಸ್ತಾನ ಮತ್ತು ಭಾರತ-ಚೀನಾ ಗಡಿಯಲ್ಲಿ ಪ್ರಕ್ಷ್ಉಬ್ದ ವಾತಾವರಣವಿರುವ ೀ ಸಂದರ್ಭದಲ್ಲಿ ಯೋಧ ನಾಪತ್ತೆಯಾಗಿರುವುದು ಹಲವು ಪ್ರಶ್ನೆಗಳು ಹೇಳುವಂತೆ ಮಾಡಿದೆ. ದೇಶ ಕಾಯಬೇಕಾದ ಯೋಧ, ಉಗ್ರರ ಬಲೆಗೆ ಬಿದ್ದನೆ..? ಎಂಬ ಸಂಶಯವೂ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments