Webdunia - Bharat's app for daily news and videos

Install App

ಪಾಕ್‌ಗೆ ಪದ್ಯದ ಮೂಲಕ ತಿರುಗೇಟು ನೀಡಿದ್ದ ಭಾರತೀಯ ಸೈನಿಕನಿಗೆ ಜೀವ ಬೆದರಿಕೆ

Webdunia
ಮಂಗಳವಾರ, 11 ಅಕ್ಟೋಬರ್ 2016 (15:18 IST)
ಉರಿ ಸೇನಾನೆಲೆಯ ಮೇಲೆ ಪಾಕ್ ಪ್ರಚೋದಿತ ಕಾಶ್ಮೀರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪಾಕ್‌ಗೆ ತಿರುಗೇಟು ನೀಡಿ ಅಂತರ್ಜಾಲಜಲ್ಲಿ ದೇಶಭಕ್ತಿಯ ಪದ್ಯ ಹಾಡುವ ಮೂಲಕ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದ ಭಾರತೀಯ ಸೈನಿಕನಿಗೆ ಜೀವ ಬೆದರಿಕೆ ಬರುತ್ತಿದೆ. 
ಹಿಮಾಚಲ ಪ್ರದೇಶದಲ್ಲಿ ಮುಖ್ಯ ಪೇದೆಯಾಗಿರುವ ಮನೋಜ್ ಠಾಕೂರ್ ತಮಗೆ ಜೀವಬೆದರಿಕೆ ಇದೆ ಎಂದು ಫೇಸ್‌ಬುಕ್ ಸ್ಟೇಟಸ್ ಹಾಕಿದ್ದಾರೆ. (दोस्तों मुझे दुश्मनो की गीदड़ धमकिया मिल रही है ।। मुझे खुशी है की उनके खेमे में हाहाकार मचा हुआ है।एक सूअर का पिल्ला मुझे मारने की चाह मन में पाल बैठा है।। मुझे सौगन्ध है अपनी मातृभुमि की अपने उन शहीदो की, अगर कभी इन काफिरो से मेरा आमना सामना हुआ तो इतना कोहराम मचाऊँगा की इनकी नस्ल को तबाह कर दूँगा।। वन्देमातरम ।। जय हिंद।।जय हिंद की सेना ।।)
 
ಇಂತಹ ಬೆದರಿಕೆಗಳಿಗೆ ಅಂಜುವುದಿಲ್ಲ ಎಂದಿರುವ ಠಾಕೂರ್, ನನಗೆ ಮಾತೃಭೂಮಿ ತಮಗೆ ಬೆದರಿಕೆ ಹಾಕುವವರು ಎದುರಾದರೆ ಅವರ ರುಂಡ ಚೆಂಡಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. 
 
ತಮ್ಮ ಸಹೋದ್ಯೋಗಿಗಳೊಂದಿಗೆ ಬಸ್‌ನಲ್ಲಿ ಪ್ರಯಾಣಿಸುತ್ತ ಠಾಕೂರ್, ವಿಶ್ವ ಹಿಂದೂ ಪರಿಷದ್‌ನ ಸಾಧ್ವಿ ಬಾಲಿಕಾ ಸರಸ್ವತಿ ವಿರಚಿತ 'ಕಾಶ್ಮೀರ್ ತೋ ಹೋಗಾ, ಪರ್ ಪಾಕಿಸ್ತಾನ್ ನಹೀಂ ಹೋಗಾ', ಎಂಬ ಪದ್ಯದ ಮೂಲಕ ಪಾಕಿಸ್ತಾನಕ್ಕೆ ಸವಾಲೆಸೆದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡಿತ್ತು. 
   
ಪಾಕ್‌ಗೆ ಪದ್ಯದ ಮೂಲಕ ತಿರುಗೇಟು ನೀಡಿದ್ದ ಭಾರತೀಯ ಸೈನಿಕನಿಗೆ ಜೀವ ಬೆದರಿಕೆ
 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments