Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ನಲ್ಲಿ ಫ್ರೀ ಊಟ ಶುರು

Webdunia
ಗುರುವಾರ, 13 ಮೇ 2021 (09:34 IST)
ಬೆಂಗಳೂರು: ಕೊರೋನಾದಿಂದಾಗಿ ಕೆಲಸ ಕಳೆದುಕೊಂಡು ಊಟಕ್ಕೆ ಪರದಾಡುತ್ತಿರುವವರಿಗೆ ಬಿಬಿಎಂಪಿ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಊಟ ವಿತರಿಸಲು ಆರಂಭಿಸಿದೆ.


ರಾಜ್ಯ ರಾಜಧಾನಿ ಕೊರೋನಾದಿಂದ ಸಂಕಷ್ಟಕ್ಕೀಡಾಗಿದೆ. ಲಾಕ್ ಡೌನ್ ಬಳಿಕ ಎಷ್ಟೋ ಮಂದಿ ಇಲ್ಲಿ ಕೆಲಸವೂ ಇಲ್ಲದೇ ಊರಿನತ್ತ ಹೋಗಲೂ ಆಗದೇ ಊಟಕ್ಕಾಗಿ ಪರದಾಡುತ್ತಿದ್ದಾರೆ.

ಅಂತಹವರಿಗಾಗಿ ಬಿಬಿಎಂಪಿ ವತಿಯಿಂದ ಉಚಿತ ಊಟ ನೀಡಲಾಗುತ್ತಿದೆ. ಬೆಳಿಗ್ಗೆ, ಮಧ್ಯಾಹ್ನ ಮತ್ತು ರಾತ್ರಿಗೆ ತಲಾ 1 ಲಕ್ಷ ಊಟ-ಉಪಹಾರ ಒದಗಿಸಲಾಗುತ್ತದೆ ಎಂದು ಬಿಬಿಎಂಪಿ ತಿಳಿಸಿದೆ. ಅರ್ಹರು ಇದರ ಸದುಪಯೋಗಪಡಿಸಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments