Webdunia - Bharat's app for daily news and videos

Install App

ಇಂದಿರಾ ಹತ್ಯೆಯಾದ ಮೇಲೆ ಗಂಡ ಮಕ್ಕಳನ್ನು ರಾಜಕೀಯದಿಂದ ದೂರವಿಡಲು ಬಯಸಿದ್ದೆ: ಸೋನಿಯಾ ಗಾಂಧಿ

Webdunia
ಶನಿವಾರ, 16 ಡಿಸೆಂಬರ್ 2017 (11:48 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ನಿವೃತ್ತಿಗೊಂಡ ಸೋನಿಯಾ ಗಾಂಧಿ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪುತ್ರನಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದ್ದಾರೆ.
 

ರಾಜೀವ್ ರನ್ನು ಮದುವೆಯಾಗಿ ಭಾರತಕ್ಕೆ ಬಂದಾಗ ನನಗೆ ರಾಜಕೀಯದ ಪರಿಚಯವಿರಲಿಲ್ಲ. ಆದರೆ ಅತ್ತೆ ಇಂದಿರಾ ಮಗಳಂತೆ ನೋಡಿದರು. ಭಾರತದ ಸಂಸ್ಕೃತಿ ಕಲಿಸಿದರು. ಅವರ ಹತ್ಯೆಯಾದಾಗ ಅಮ್ಮನನ್ನು ಕಳೆದುಕೊಂಡ ಹಾಗಾಗಿತ್ತು. ಆ ಸಂದರ್ಭದಲ್ಲಿ ಗಂಡ, ಮಕ್ಕಳನ್ನು ರಾಜಕೀಯದಿಂದ ದೂರವಿಡಲು ಯತ್ನಿಸಿದ್ದೆ. ಮುಂದೆ ಅಧ್ಯಕ್ಷೆಯಾದಾಗಲೂ ಹೆದರಿಕೆಯಾಗಿತ್ತು ಎಂದರು.

ನಂತರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾವು ಈಗ ಅಧಿಕಾರ ಕಳೆದುಕೊಂಡಿರಬಹುದು. ಆದರೆ ಇದಕ್ಕೆಲ್ಲಾ ಹೆದರುವವರಲ್ಲ ಎಂದರು. ಸೋನಿಯಾ ಭಾಷಣ ಆರಂಭಿಸುವಾಗ ಕೆಲ ಕಾಲ ಪಟಾಕಿ ಸದ್ದು ಜೋರಾಗಿದ್ದರಿಂದ ಕೆಲವು ಕ್ಷಣ ಭಾಷಣ ನಿಲ್ಲಿಸಬೇಕಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments