Webdunia - Bharat's app for daily news and videos

Install App

ದೇಶದ ಬಗೆಗಿನ ಕರ್ತವ್ಯ ನಿಷ್ಠೆಯಿಂದಾಗಿ ಇಂದಿರಾ ರಾಜಕೀಯಕ್ಕೆ: ಸೋನಿಯಾ

Webdunia
ಗುರುವಾರ, 28 ಡಿಸೆಂಬರ್ 2023 (08:10 IST)
ದೇಶದ ಬಗೆಗೆ ಅವರಿಗಿರುವ ಕರ್ತವ್ಯ ನಿಷ್ಠೆ ಮತ್ತು ದೇಶದ ಜನತೆ ಇಂದಿರಾ ಅವರನ್ನು ರಾಜಕೀಯಕ್ಕೆ ಕರೆತಂದರು ಎಂದು ಹೇಳಿದ್ದಾರೆ.  ಇಂದಿರಾ ಗಾಂಧಿಯವರು ತಾವಾಗಿ ರಾಜಕೀಯ ಸೇರಬೇಕು ಎನ್ನುವ ಇಚ್ಚೆಯಿರಲಿಲ್ಲ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಅವರಿಗೆ ರಾಜಕೀಯವೇ ಇಷ್ಟವಿರಲಿಲ್ಲ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
 
ಮಾಜಿ ಪ್ರಧಾನಿ ಇಂದಿರಾ ಗಾಂಧಿ ರಾಜಕೀಯಕ್ಕೆ ಸೇರಲು ಆಸಕ್ತಿಯಿರಲಿಲ್ಲ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ಒಂದು ವೇಳೆ, ಇಂದಿರಾ ಗಾಂಧಿ ರಾಜಕೀಯಕ್ಕೆ ಸೇರ್ಪಡೆಯಾಗದಿದ್ದಲ್ಲಿ ಸಾಮಾನ್ಯ ಮಹಿಳೆಯಂತೆ ಜೀವನ ನಡೆಸಲು ಬಯಸಿದ್ದರು ಎಂದು ತಿಳಿಸಿದ್ದಾರೆ.  
 
ಇಂದಿರಾ ಗಾಂಧಿ ದೇಶದ ರಾಜಕೀಯದಲ್ಲಿ ಜಾತ್ಯಾತೀತವಾದವನ್ನು ಬಿತ್ತಿ ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ. ಜನತೆಯೊಂದಿಗಿದ್ದ ಅವರ ವಿಶ್ವಾಸ, ನಂಬಿಕೆ, ಪ್ರಾಮಾಣಿಕತೆ ಅವರ ಬಹುದೊಡ್ಡ ಶಕ್ತಿಯಾಗಿತ್ತು ಎಂದಿದ್ದಾರೆ.
 
ಇಂದಿರಾಜಿ ಸಹಾನುಭೂತಿ ಮತ್ತು ಪರಾನುಭೂತಿಯುಳ್ಳ ಮಹಿಳೆಯಾಗಿದ್ದರು. ಅದು ಇಂದಿನ ರಾಜಕೀಯದಲ್ಲಿ ಕಾಣೆಯಾಗಿದೆ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ವಿಷಾದ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments