Webdunia - Bharat's app for daily news and videos

Install App

ನಾಯಿ, ಕುದುರೆಗೆ ವಿಶೇಷ ಸೇವಾ ಪದಕ

Webdunia
ಮಂಗಳವಾರ, 25 ಅಕ್ಟೋಬರ್ 2016 (10:37 IST)
ಗ್ರೇಟರ್ ನೋಯ್ಡಾ: ಇಂಡೋ-ಟಿಬೇಟ್ ಗಡಿ ಪ್ರದೇಶ ಹಾಗೂ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ನಾಯಿ ಮತ್ತು ಕುದುರೆಗೆ ಟಿಬೇಟ್ ಗಡಿ ಪೊಲೀಸರು ವಿಶೇಷ ಸೇವಾ ಪದಕ ನೀಡಿ ಗೌರವಿಸಿದ್ದಾರೆ.

ಗಡಿ ಪ್ರದೇಶದಲ್ಲಿ ಪ್ರಾಣಿಗಳ ಸೇವೆ ಗುರುತಿಸಿ ಗೌರವಿಸಿದ್ದು, ಇದೇ ಮೊದಲಾಗಿದ್ದು ಇದೊಂದು ಐತಿಹಾಸಿಕ ಕಾರ್ಯವಾಗಿ ಬಿಂಬಿತವಾಗಿದೆ. ಈ ವಿಶೇಷ ಸೇವಾ ಪದಕ ಪಡೆದ ಥಂಡರ್ ಬೋಲ್ಟ್ ಹೆಸರಿನ ಕುದುರೆ ಹಾಗೂ ಸೋಫಿಯಾ ಹೆಸರಿನ ನಾಯಿ ಪೊಲೀಸ್ ರಿಗೆ ಸಾಕಷ್ಟು ಪ್ರಯೋಜನಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ.
ಐಟಿಬಿಒಯ 55ನೇ ಸ್ಥಾಪನಾ ದಿನದಲ್ಲಿ ಆ ಎರಡು ಪ್ರಾಣಿಗಳಿಗೆ ಐಟಿಬಿಪ ಮುಖ್ಯಸ್ಥ ಕೃಷ್ಣ ಚೌಧರಿ ಪದಕ ತೊಡಿಸಿದರು. ಸರಕು ಸಾಗಾಟ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಥಂಡರ್ ಬೋಲ್ಟ್ ಕುದುರೆ ಅತಿ ಎತ್ತರದ ಪ್ರದೇಶದ ಗಡಿ ಚೌಕಿಗಳಿಗೆ ಶಸ್ತ್ರಾಸ್ತ್ರ ಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಅದರಂತೆ ಛತ್ತೀಸಗಢದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಚ್ಚಾ ಸ್ಫೋಟಕ ಪತ್ತೆ ಹಚ್ಚುವಲ್ಲಿ ಸೋಫಿಯಾ ತನ್ನ ಚಾಣಾಕ್ಷ್ಯ ಬುದ್ದಿಯನ್ನು ತೋರಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments