Webdunia - Bharat's app for daily news and videos

Install App

ಪಿ ಚಿದಂಬರಂ ಅರೆಸ್ಟ್ ಆಗಲು ಕಾರಣವಾಗಿದ್ದು ಆ ಪ್ರಭಾವಿ ಮಹಿಳೆ ನೀಡಿದ ಸ್ಟೇಟ್ ಮೆಂಟ್!

Webdunia
ಗುರುವಾರ, 22 ಆಗಸ್ಟ್ 2019 (10:26 IST)
ನವದೆಹಲಿ: ಮಾಜಿ ಗೃಹ ಸಚಿವ ಮತ್ತು ವಿತ್ತ ಸಚಿವರಾಗಿದ್ದ ಪಿ ಚಿದಂಬರಂ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಲು ಕಾರಣವಾಗಿದ್ದು ಇಂದ್ರಾಣಿ ಮುಖರ್ಜಿ ಎಂಬ ಪ್ರಭಾವಿ ಮಹಿಳೆಯ ಹೇಳಿಕೆ.


ಪುತ್ರಿಯ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಇಂದ್ರಾಣಿ ಮುಖರ್ಜಿ ಪತಿ ಪೀಟರ್ ಮುಖರ್ಜಿ ಒಡೆತನದ ಸಂಸ್ಥೆ ಐಎನ್ ಎಕ್ಸ್ ಮೀಡಿಯಾ. ಇದೇ ಮೀಡಿಯಾ ಸಂಸ್ಥೆಗೆ ಲಾಭ ಮಾಡಿಕೊಡಲು ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಡೀಲ್ ಮಾಡಿದ್ದರು ಇದಕ್ಕೆ ಚಿದಂಬರಂ ತಮ್ಮ ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದರು ಎಂಬುದು ಆರೋಪ.

ಐಎನ್ ಎಕ್ಸ್ ಹಗರಣ ಕುರಿತಂತೆ ವಿಚಾರಣೆ ವೇಳೆ ಇಂದ್ರಾಣಿ ಮತ್ತು ಪತಿ ಪೀಟರ್ ಮುಖರ್ಜಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಮುಂದೆ ಚಿದಂಬರಂ ಮತ್ತು ಕಾರ್ತಿ ಚಿದಂಬರಂ ತಮ್ಮೊಂದಿಗೆ ನಡೆಸಿದ್ದ ಡೀಲ್ ವಿಚಾರವನ್ನು ಬಹಿರಂಗಪಡಿಸಿದ್ದರು. ಇದರಿಂದಾಗಿಯೇ ಈ ಹಗರಣ ಚಿದಂಬರಂ ಸಿಲುಕಿಕೊಂಡರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments