Webdunia - Bharat's app for daily news and videos

Install App

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಇಂದ್ರಾಣಿ ಮುಖರ್ಜಿ

Webdunia
ಶನಿವಾರ, 28 ಏಪ್ರಿಲ್ 2018 (06:31 IST)
ನವದೆಹಲಿ: ಶೀನಾ ಬೋರಾ ಕೊಲೆ ಪ್ರಕರಣದ ಆರೋಪಿಗಳಾದ ಇಂದ್ರಾಣಿ ಮುಖರ್ಜಿ  ಮತ್ತು ಪೀಟರ್ ಮುಖರ್ಜಿ ತಮ್ಮ 16 ವರ್ಷಗಳ ದಾಂಪತ್ಯ ಜೀವನಕ್ಕೆ ಕೊನೆ ಹಾಡಲು ನಿರ್ಧರಿಸಿದ್ದಾರೆ.

ಅರ್ಥರ್ ಜೈಲಿನಲ್ಲಿ ಕಳೆಯುತ್ತಿರುವ ಇಂದ್ರಾಣಿ ತಮ್ಮ ವಕೀಲರ ಮೂಲಕ ಪತಿ ಪೀಟರ್ ಮುಖರ್ಜಿಗೆ ವಿಚ್ಛೇದನ ನೋಟಿಸ್ ನೀಡಿದ್ದಾರೆ. ಕೊಲೆ ಪ್ರಕರಣದ ಸಂಬಂಧ ಇಬ್ಬರ ನಡುವೆ ವೈಮನಸ್ಯವೇರ್ಪಟ್ಟಿತ್ತು.

ಹಲವು ದಿನಗಳಿಂದ ಇವರ ನಡುವೆ ವಿಚ್ಛೇದನದ ಸುದ್ದಿ ಓಡಾಡುತ್ತಿತ್ತು. ಇದೀಗ ಅಧಿಕೃತವಾಗಿದೆ. ಇಬ್ಬರೂ ಅಪಾರ ಆಸ್ತಿ-ಪಾಸ್ತಿ ಹೊಂದಿದ್ದು, ಅದರ ವಿಲೇವಾರಿ ಕೋರ್ಟ್ ನಲ್ಲಿ ತೀರ್ಮಾನವಾಗಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments