Webdunia - Bharat's app for daily news and videos

Install App

ಉಪ್ಪಿನಿಂದ ಸಾಫ್ಟ್‌ವೇರ್‌ವರೆಗೆ ಉದ್ಯಮ: ರತನ್‌ ಟಾಟಾ ಪರಂಪರೆಗೆ ಅಂತ್ಯವಿಲ್ಲ ಎಂದ ಟ್ರಸ್ಟ್‌

Sampriya
ಗುರುವಾರ, 10 ಅಕ್ಟೋಬರ್ 2024 (10:29 IST)
Photo Courtesy X
ಮುಂಬೈ: ಟಾಟಾ ಸಂಸ್ಥೆಗಳ ಅಭಿವೃದ್ಧಿಯ ರೂವಾರಿ ರತನ್ ಟಾಟಾ ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್‌ ಅವಿರತವಾಗಿ ಶ್ರಮಿಸಲಿದೆ ಎಂದು ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಸಿದ್ಧಾರ್ಥ್ ಶರ್ಮಾ ತಿಳಿಸಿದ್ದಾರೆ.

ಟಾಟಾ ಟ್ರಸ್ಟ್‌ ಲಾಭೋದ್ದೇಶವಿಲ್ಲದ ಸಮೂಹವಾಗಿದ್ದು, ಉಪ್ಪಿನಿಂದ ಸಾಫ್ಟ್‌ವೇರ್ ಉದ್ಯಮದವರೆಗೂ ಮುಂಚೂಣಿಯಲ್ಲಿದೆ. ಟಾಟಾ ಸಮೂಹಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಶರ್ಮಾ ತಿಳಿಸಿದ್ದಾರೆ.

ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿದ್ದ ಅವರು ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣಕ್ಕೆ ಭಾಜನಾರಾಗಿದ್ದರು. ರತನ್‌ ಟಾಟಾ ಅವರ ಭೌತಿಕ ಅನುಪಸ್ಥಿತಿಯನ್ನು ಟ್ರಸ್ಟ್‌ ಅನುಭವಿಸಲಿದೆ. ಆದರೆ ಅವರು ಸದಾ ನಮ್ಮ ಹೃದಯದಲ್ಲಿರುತ್ತಾರೆ ಎಂದು ಶರ್ಮಾ ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ ಅವರ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಮುಂಬೈನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರಿಗೆ 11.30ಗೆ ಅವರು ನಿಧನರಾದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಮುಂದಿನ ಸುದ್ದಿ
Show comments