Webdunia - Bharat's app for daily news and videos

Install App

ಹಣಕಾಸು ಸಚಿವಾಲಯದ ಮಾಹಿತಿ ರವಾನೆ

Webdunia
ಶನಿವಾರ, 21 ಜನವರಿ 2023 (08:19 IST)
ನವದೆಹಲಿ : ದೆಹಲಿ ಪೊಲೀಸ್ ಕ್ರೈಂ ಬ್ರ್ಯಾಂಚ್ ಬೇಹುಗಾರಿಕೆ ಜಾಲವನ್ನು ಬೇಧಿಸಿದ್ದು, ಕೇಂದ್ರ ಹಣಕಾಸು ಸಚಿವಾಲಯಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿ ಸೋರಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಗುತ್ತಿಗೆ ಉದ್ಯೋಗಿಯನ್ನು ಬಂಧಿಸಲಾಗಿದೆ.

ಸುಮಿತ್ ಬಂಧನಕ್ಕೆ ಒಳಗಾದ ಆರೋಪಿ. ಈತ ಹಣಕಾಸು ಸಚಿವಾಲಯದ ಡೇಟಾ ಆಪರೇಟರ್ ಆಗಿ ಗುತ್ತಿಗೆ ಉದ್ಯೋಗಿಯಾಗಿ ಸೇರಿದ್ದ. ಹಣ ಪಡೆದು ವಿದೇಶಗಳಿಗೆ ವರ್ಗೀಕೃತ ದತ್ತಾಂಶವನ್ನು ಈತ ಒದಗಿಸುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments