Webdunia - Bharat's app for daily news and videos

Install App

ಹಣಕಾಸು ಸಚಿವಾಲಯದ ಮಾಹಿತಿ ರವಾನೆ

Webdunia
ಶನಿವಾರ, 21 ಜನವರಿ 2023 (08:19 IST)
ನವದೆಹಲಿ : ದೆಹಲಿ ಪೊಲೀಸ್ ಕ್ರೈಂ ಬ್ರ್ಯಾಂಚ್ ಬೇಹುಗಾರಿಕೆ ಜಾಲವನ್ನು ಬೇಧಿಸಿದ್ದು, ಕೇಂದ್ರ ಹಣಕಾಸು ಸಚಿವಾಲಯಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿ ಸೋರಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಗುತ್ತಿಗೆ ಉದ್ಯೋಗಿಯನ್ನು ಬಂಧಿಸಲಾಗಿದೆ.

ಸುಮಿತ್ ಬಂಧನಕ್ಕೆ ಒಳಗಾದ ಆರೋಪಿ. ಈತ ಹಣಕಾಸು ಸಚಿವಾಲಯದ ಡೇಟಾ ಆಪರೇಟರ್ ಆಗಿ ಗುತ್ತಿಗೆ ಉದ್ಯೋಗಿಯಾಗಿ ಸೇರಿದ್ದ. ಹಣ ಪಡೆದು ವಿದೇಶಗಳಿಗೆ ವರ್ಗೀಕೃತ ದತ್ತಾಂಶವನ್ನು ಈತ ಒದಗಿಸುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments