Webdunia - Bharat's app for daily news and videos

Install App

ಕಿರುಕುಳ ನೀಡಲು ವಿಚಾರಣೆ ನಡೆಸುತ್ತಿದ್ದಾರೆ : ಡಿಕೆಶಿ

Webdunia
ಮಂಗಳವಾರ, 21 ಜೂನ್ 2022 (13:20 IST)
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿರುವ ಇಡಿ ನಿರ್ಧಾರವನ್ನು ಖಂಡಿಸಿ ಎಐಸಿಸಿ ಕಚೇರಿ ಮುಂಭಾಗದಲ್ಲಿ,

ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಅವರು ದೆಹಲಿ ತಲುಪಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಲು ಬಂದಿದ್ದೇನೆ. ಬೆಂಗಳೂರಿನಲ್ಲಿ ಹೋರಾಟ ನಡೆಸಿದ್ದೆವು. ಈಗ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದೇನೆ ಎಂದರು. 

ಗಾಂಧಿ ಪರಿವಾರವನ್ನು ಉದ್ದೇಶಪೂರ್ವಕವಾಗಿ ಗುರಿ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಅವರು ಬಿಜೆಪಿ ಭಾರತ್ ಜೋಡೊ ಅಭಿಯಾನ ಆರಂಭಿಸಲು ಯೋಜನೆ ಮಾಡಿದ್ದರು.

ದೇಶದ ಉದ್ದಗಲ ಅವರು ಪಾದಯಾತ್ರೆ ಮಾಡಲು ಚಿಂತಿಸಿದ್ದರು. ಇದನ್ನು ತಡೆಯಲು ಬಿಜೆಪಿ ಇಡಿಯನ್ನು ಬಳಕೆ ಮಾಡಿಕೊಂಡಿದೆ ಎಂದು ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments