Webdunia - Bharat's app for daily news and videos

Install App

ಗ್ಯಾನವ್ಯಾಪಿ ನೆಲಮಾಳಿಗೆಯಲ್ಲಿ ವಿಗ್ರಹಗಳ ಸ್ಥಾಪನೆ

geetha
ಶನಿವಾರ, 3 ಫೆಬ್ರವರಿ 2024 (18:42 IST)
ವಾರಣಾಸಿ : ಗ್ಯಾನವಾಪಿ ಮಸೀದಿಯಲ್ಲಿ ಎಎಸ್‌ಐ  ಉತ್ಖನನದ ವೇಳೆ  ದೊರೆತ ಎಂಟು ದೇವತಾ ವಿಗ್ರಹಗಳನ್ನುಮಸೀದಿಯ ನೆಲಮಾಳಿಗೆಯಲ್ಲಿ ಸ್ಥಾಪಿಸಲಾಗಿದೆ. ಎಲ್ಲಾ ವಿಗ್ರಹಗಳೂ ಭಗ್ನಗೊಂಡ ಸ್ಥಿತಿಯಲ್ಲಿ ದೊರೆತಿದೆ. ವಿಷ್ಣುವಿನ ಒಂದು ವಿಗ್ರಹ, ಗಣೇಶನ ಒಂದು ವಿಗ್ರಹ, ನುಮಂತನ ಎರಡು ವಿಗ್ರಹ , ಲಕ್ಷ್ಮಿಯ ಒಂದು ವಿಗ್ರಹ, ಹಾಗೂ ಎರಡು ಶಿವಲಿಂಗಗಳು ಗ್ಯಾನವಾಪಿ ಮಸೀದಿಯಲ್ಲಿ ದೊರೆತಿತ್ತು. ಅಷ್ಟೂ ವಿಗ್ರಹಗಳನ್ನು ಈಗ ನೆಲಮಾಳಿಗೆಯಲ್ಲಿ ಸ್ಥಾಪಿಸಲಾಗಿದೆ. ರಾಮನ ಹೆಸರು ಬರೆದಿರುವ ಒಂದು ಕಲ್ಲು ಚಪ್ಪಡಿಯೂ ಸಹ ಉತ್ಖನನದ ವೇಳೆ ದೊರೆಕಿತ್ತು. ಈಗ ಆ ಕಲ್ಲಿನ ಬರಹವೂ ಸಹ ಪೂಜೆಗೊಳಗಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments