ಗ್ಯಾನವ್ಯಾಪಿ ನೆಲಮಾಳಿಗೆಯಲ್ಲಿ ವಿಗ್ರಹಗಳ ಸ್ಥಾಪನೆ

geetha
ಶನಿವಾರ, 3 ಫೆಬ್ರವರಿ 2024 (18:42 IST)
ವಾರಣಾಸಿ : ಗ್ಯಾನವಾಪಿ ಮಸೀದಿಯಲ್ಲಿ ಎಎಸ್‌ಐ  ಉತ್ಖನನದ ವೇಳೆ  ದೊರೆತ ಎಂಟು ದೇವತಾ ವಿಗ್ರಹಗಳನ್ನುಮಸೀದಿಯ ನೆಲಮಾಳಿಗೆಯಲ್ಲಿ ಸ್ಥಾಪಿಸಲಾಗಿದೆ. ಎಲ್ಲಾ ವಿಗ್ರಹಗಳೂ ಭಗ್ನಗೊಂಡ ಸ್ಥಿತಿಯಲ್ಲಿ ದೊರೆತಿದೆ. ವಿಷ್ಣುವಿನ ಒಂದು ವಿಗ್ರಹ, ಗಣೇಶನ ಒಂದು ವಿಗ್ರಹ, ನುಮಂತನ ಎರಡು ವಿಗ್ರಹ , ಲಕ್ಷ್ಮಿಯ ಒಂದು ವಿಗ್ರಹ, ಹಾಗೂ ಎರಡು ಶಿವಲಿಂಗಗಳು ಗ್ಯಾನವಾಪಿ ಮಸೀದಿಯಲ್ಲಿ ದೊರೆತಿತ್ತು. ಅಷ್ಟೂ ವಿಗ್ರಹಗಳನ್ನು ಈಗ ನೆಲಮಾಳಿಗೆಯಲ್ಲಿ ಸ್ಥಾಪಿಸಲಾಗಿದೆ. ರಾಮನ ಹೆಸರು ಬರೆದಿರುವ ಒಂದು ಕಲ್ಲು ಚಪ್ಪಡಿಯೂ ಸಹ ಉತ್ಖನನದ ವೇಳೆ ದೊರೆಕಿತ್ತು. ಈಗ ಆ ಕಲ್ಲಿನ ಬರಹವೂ ಸಹ ಪೂಜೆಗೊಳಗಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments