Webdunia - Bharat's app for daily news and videos

Install App

ವಿಶ್ವದಲ್ಲೇ ಮೊದಲ ಬಿದಿರಿನ ತಡೆಗೋಡೆ ಸ್ಥಾಪನೆ : ನಿತಿನ್ ಗಡ್ಕರಿ

Webdunia
ಭಾನುವಾರ, 5 ಮಾರ್ಚ್ 2023 (11:27 IST)
ಮುಂಬೈ : ಮಹಾರಾಷ್ಟ್ರದ ಚಂದ್ರಾಪುರ ಮತ್ತು ಯವತ್ಮಾಲ್ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿ 200 ಮೀಟರ್ ಉದ್ದದ ಬಿದಿರಿನ ಕ್ರ್ಯಾಶ್ ಬ್ಯಾರಿಯರ್ ಅನ್ನು ಸ್ಥಾಪಿಸಲಾಗಿದೆ.
 
ಇದು ವಿಶ್ವದ ಮೊದಲ ಬ್ಯಾರಿಯರ್ ಆಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಇದು ದೇಶಕ್ಕೆ ಗಮನಾರ್ಹ ಸಾಧನೆಯಾಗಿದೆ. ಬಿದಿರಿನ ಕ್ರ್ಯಾಶ್ ಬ್ಯಾರಿಯರ್, ಉಕ್ಕಿಗೆ ಪರ್ಯಾಯವಾಗಿದೆ. ಅಷ್ಟೇ ಅಲ್ಲದೇ ಪರಿಸರಕ್ಕೆ ಪೂರಕವಾಗಿದೆ ಎಂದು ಗಡ್ಕರಿ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ವಾಣಿ-ವರೋರಾ ಹೆದ್ದಾರಿಯಲ್ಲಿ ಸ್ಥಾಪಿಸಲಾದ ವಿಶ್ವದ ಮೊದಲ 200 ಮೀಟರ್ ಉದ್ದದ ಬಿದಿರು ಕ್ರ್ಯಾಶ್ ಬ್ಯಾರಿಯರ್ನ ಅಭಿವೃದ್ಧಿಯೊಂದಿಗೆ ʼಆತ್ಮನಿರ್ಭರ ಭಾರತʼ ಸಾಧಿಸುವ ನಿಟ್ಟಿನಲ್ಲಿ ಅಸಾಧಾರಣ ಸಾಧನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments