Webdunia - Bharat's app for daily news and videos

Install App

ತೇಜಸ್ವಿ ಯಾದವ್ ಬದಲು ತೇಜಸ್ವಿ ಸೂರ್ಯಗೆ ಹಿಗ್ಗಾಮುಗ್ಗಾ ಜಾಡಿಸಿದ ಕಂಗನಾ ರಣಾವತ್

Sampriya
ಸೋಮವಾರ, 6 ಮೇ 2024 (15:30 IST)
Photo Courtesy X
ಬೆಂಗಳೂರು:  ನಟಿ-ರಾಜಕಾರಣಿ ಕಂಗನಾ ರಣಾವತ್ ಅವರು ಪ್ರತಿಪಕ್ಷದ ನಾಯಕನನ್ನು ಟೀಕಿಸಲು ಹೋಗಿ ತಮ್ಮ ಬಿಜೆಪಿ ಅಭ್ಯರ್ಥಿಯ ಮೇಲೆಯೇ ದಾಳಿ ನಡೆಸಿ, ಇದೀಗ ಟ್ರೋಲ್‌ಗೆ ಒಳಗಾಗಿದ್ದಾರೆ.

ಲೋಕಸಭೆ ಚುನಾವಣೆಯ ಪ್ರಚಾರದ ಭಾಷಣದಲ್ಲಿ ತೇಜಸ್ವಿ ಯಾದವ್‌ರನ್ನು ಟೀಕಿಸುವ ಭರದಲ್ಲಿ ತಮ್ಮದೇ ಪಕ್ಷದ ಬೆಂಗಳೂರು ದಕ್ಷಿಣದ  ಅಭ್ಯರ್ಥಿ ತೇಜಸ್ವಿ ಸೂರ್ಯರ ಅವರನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ಹಾಳಾದ ರಾಜಕುಮಾರರ ಪಕ್ಷವಿದೆ. ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯಲು ಬಯಸುವ ರಾಹುಲ್ ಗಾಂಧಿಯಾಗಲಿ ಅಥವಾ ಗೂಂಡಾಗಿರಿ ಮಾಡಿ ಮೀನು ತಿನ್ನುವ ತೇಜಸ್ವಿ ಸೂರ್ಯ ಆಗಲಿ ಎಂದು ಮಾತಿನ ಭರದಲ್ಲಿ ತಮ್ಮದೇ ಪಕ್ಷದ ಸಂಸದನನ್ನು ಟೀಕಿಸಿದರು.

ಆರ್‌ಜೆಡಿ ನಾಯಕಿ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಮೀನು ತಿನ್ನುತ್ತಿರುವ ವೀಡಿಯೊವನ್ನು ಬಿಜೆಪಿ ಚರ್ಚೆಗೆ ಗುರಿಮಾಡಿತ್ತು.

ಈ ಮಧ್ಯೆ, ಕಂಗನಾ ರಣಾವತ್ ಅವರು ತಪ್ಪಾಗಿ ಹೇಳಿರುವ ವಿಡಿಯೋವನ್ನು ಎಕ್ಸ್‌ನಲ್ಲಿ ಶೇರ್ ಮಾಡಿದ ಯಾದವ್ ಅವರು "ಯೇ ಮೊಹತರ್ಮಾ ಕೌನ್ ಹೈ?" (ಈ ಮಹಿಳೆ ಯಾರು?), ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments