Webdunia - Bharat's app for daily news and videos

Install App

ಡಾ. ಕಲಾಂ ಬದಲಿಗೆ ಪ್ರಧಾನಿ ಮೋದಿಗೆ ಶೃದ್ಧಾಂಜಲಿ ಅರ್ಪಿಸಿದ ಸಿಎಂ ರಮಣ್ ಸಿಂಗ್

Webdunia
ಗುರುವಾರ, 30 ಜುಲೈ 2015 (17:08 IST)
ಚತ್ತೀಸ್‌ಗಢ್: ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂಗೆ ಸಂತಾಪ ಸೂಚಿಸುವ ಬದಲು ಪ್ರಧಾನಿ ಮೋದಿಗೆ ಸಂತಾಪ ಸೂಚಿಸಿ ಛತ್ತೀಸ್‌ಗಡ್ ರಮಣ್ ಸಿಂಗ್ ಮಾಡಿಕೊಂಡ ಯಡವಟ್ಟು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಕೋಲಾಹಲವೆಬ್ಬಿಸಿದೆ.
 
ಡಾ.ಕಲಾಂ ಅವರಿಗೆ ಸಂತಾಪ ಸೂಚಿಸುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಾವಿಗೆ ಸಂತಾಪ ಸೂಚಿಸುವುದಾಗಿ ಹೇಳಿದ್ದು ವಿಡಿಯೋಗಳಲ್ಲಿ ಹರಿದಾಡುತ್ತಿದೆ.
 
ರಾಮೇಶ್ವರಂನಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಅಂತ್ಯಸಂಸ್ಕಾರ ಇಂದು ನೇರವೇರಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ವೆಂಕಯ್ಯ ನಾಯ್ಡು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು ಶೃದ್ಧಾಂಜಲಿ ಅರ್ಪಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments