Webdunia - Bharat's app for daily news and videos

Install App

ಹಿಂದೂ ದೇವರಿಗೆ ಅಪಮಾನ : ಕ್ಷಮೆಯಾಚಿಸಿದ ಝೊಮ್ಯಾಟೋ!

Webdunia
ಸೋಮವಾರ, 22 ಆಗಸ್ಟ್ 2022 (09:52 IST)
ನವದೆಹಲಿ : ಫುಡ್ ಡೆಲಿವರಿ ಆ್ಯಪ್ ಝೊಮ್ಯಾಟೋ ಜಾಹೀರಾತಿನಲ್ಲಿ ಬಾಲಿವುಡ್ ನಟ ಹೃತಿಕ್ ರೋಷನ್ ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು ಝೊಮ್ಯಾಟೋ ಬಾಯ್ಕಟ್ಗೆ ಕರೆ ನೀಡಿದ ಬೆನ್ನಲ್ಲೇ ಝೊಮ್ಯಾಟೋ ಕ್ಷಮೆಯಾಚಿಸಿದೆ.

ಝೊಮ್ಯಾಟೋ ತನ್ನ ಜಾಹೀರಾತಿನಲ್ಲಿ ಹೃತಿಕ್ ರೋಷನ್, ಉಜ್ಜೈನಿಯಲ್ಲಿನ ಭಗವಾನ್ ಮಹಾಕಾಳೇಶ್ವರನ ಉಲ್ಲೇಖ ಮಾಡಿ,

‘ಪ್ಲೇಟ್ ಇಷ್ಟವಾಯಿತೇ, ನೀವು ಉಜ್ಜೈನಿಯಲ್ಲಿದ್ದರೆ, ಮಹಾಕಾಳೇಶ್ವರನಿಂದ ತರಿಸಿದರೆ ಆಯಿತು’ ಎಂದು ಹೇಳಿದ್ದರು. ಇದು ಹಿಂದೂ ದೇವರು ಮಹಾಕಾಳೇಶ್ವರನಿಗೆ ಅಪಮಾನ ಎಂದು ಹಿಂದೂ ಸಂಘಟನೆಗಳಿಂದ ಝೊಮ್ಯಾಟೋ ಬಹಿಷ್ಕಾರಕ್ಕೆ ಕರೆ ನೀಡಲಾಗಿತ್ತು.

ಯಾವ ಸಂಸ್ಥೆಯು ಮಾಂಸಹಾರಿ ಭೋಜನವನ್ನು ಸಹ ವಿತರಿಸುವುದೋ, ಅವರು ಮಹಾಕಾಲೇಶ್ವರರ ಹೆಸರಿನಲ್ಲಿ ಜಾಹೀರಾತು ತಯಾರಿಸಿ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments