Webdunia - Bharat's app for daily news and videos

Install App

ಹಿಂದೂ ಧರ್ಮಕ್ಕೆ ಅವಮಾನ ಆರೋಪ: ರಾಹುಲ್ ವಿರುದ್ಧ ಮತ್ತೇ ಗುಡುಗಿದ ಮೋದಿ

Sampriya
ಮಂಗಳವಾರ, 19 ಮಾರ್ಚ್ 2024 (15:43 IST)
Photo Courtesy X
ತಮಿಳುನಾಡು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೀಡಿದ್ದ 'ಶಕ್ತಿ" ಹೇಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನಲ್ಲಿ ವಾಗ್ದಾಳಿ ನಡೆಸಿದರು. 
 
ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, 
ಕಾಂಗ್ರೆಸ್ ಮತ್ತು ಡಿಎಂಕೆಯ ಭಾರತೀಯ ಮೈತ್ರಿಕೂಟವು  ಪದೇ ಪದೇ ಹಿಂದೂ ಧರ್ಮವನ್ನು ಅವಮಾನಿಸುತ್ತಲೇ ಬಂದಿದೆ. ಹಿಂದೂ ಧರ್ಮದಲ್ಲಿ ಶಕ್ತಿ ಎಂದರೆ "ಮಾತೃ ಶಕ್ತಿ, ನಾರಿ ಶಕ್ತಿ" ಎಂದರು. 
 
ಈ ಶಕ್ತಿಯನ್ನು ಕಾಂಗ್ರೆಸ್, ಡಿಎಂಕೆಯ ಮೈತ್ರಿ ಕೂಟವು ನಾಶ ಮಾಡಲು ಮುಂದಾಗಿದೆ.  ಶಕ್ತಿಯು ದೈವಿಕತೆಯನ್ನು ಸೂಚಿಸುತ್ತದೆ ಮತ್ತು ರಾಜ್ಯದಲ್ಲಿ ಮಾರಿಯಮ್ಮನ್, ಮಧುರೈ ಮೀನಾಕ್ಷಿಯಮ್ಮನ್ ಮತ್ತು ಕಂಚಿ ಕಾಮಾಕ್ಷಿಯಮ್ಮನಂತಹ ವಿವಿಧ ದೇವತೆಗಳ ರೂಪದಲ್ಲಿದ್ದಾರೆ. 
 
"ಶಕ್ತಿಯ ನಾಶದ ಬಗ್ಗೆ ಮಾತನಾಡುವವರಿಗೆ ತಮಿಳುನಾಡು ಶಿಕ್ಷೆ ನೀಡಲಿದೆ. ನಾನು ಶಕ್ತಿ ಉಪಾಸಕ (ಆರಾಧಕ)" ಎಂದು ರಾಹುಲ್ ಗಾಂಧಿ ವಿರುದ್ಧ ಗುಡುಗಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments