Webdunia - Bharat's app for daily news and videos

Install App

ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ : ಅದಾನಿ

Webdunia
ಶುಕ್ರವಾರ, 3 ಫೆಬ್ರವರಿ 2023 (07:13 IST)
ನವದೆಹಲಿ : ಉದ್ಯಮಿ ಗೌತಮ್ ಅದಾನಿ ಸಮೂಹ ಸಂಸ್ಥೆಗಳ ಷೇರುಗಳು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿರುವ ಬಗ್ಗೆ ಅಮೆರಿಕದ ಹಿಂಡೆನ್ಬರ್ಗ್ ರಿಸರ್ಚ್ ಸಂಸ್ಥೆ ಪ್ರಕಟಿಸಿದ್ದ ವರದಿ ವಿಶ್ವಾದ್ಯಂತ ಸದ್ದು ಮಾಡಿತ್ತು.

ವರದಿ ಪ್ರಕಟಗೊಂಡ ಬೆನ್ನಲ್ಲೇ ಅದಾನಿ ಸಮೂಹ ಸಂಸ್ಥೆಗಳ ಷೇರು ಕಳೆದ ಮೂರ್ನಾಲ್ಕು ದಿನಗಳಲ್ಲಿ ಮತ್ತಷ್ಟು ಕುಸಿತ ಕಂಡಿತು. ಈ ಕುರಿತು ಮೊದಲ ಬಾರಿಗೆ ಗೌತಮ್ ಅದಾನಿ ಪ್ರತಿಕ್ರಿಯೆ ನೀಡಿದ್ದಾರೆ.

20,000 ಕೋಟಿ ರೂ. ಮೌಲ್ಯದ ಎಫ್ಪಿಒಗೆ (ಸಾರ್ವಜನಿಕ ಕೊಡುಗೆ) ಅದಾನಿ ಕಂಪನಿಯು ಇತ್ತೀಚೆಗಷ್ಟೇ ಚಾಲನೆ ನೀಡಿತ್ತು. ಆದರೆ ಈಗ ಎಫ್ಪಿಒ ರದ್ದುಗೊಳಿಸಿ, ಹೂಡಿಕೆದಾರರಿಗೆ ಹಣ ವಾಪಸ್ ಕೊಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೇ ಗೌತಮ್ ಅದಾನಿ ಪ್ರತಿಕ್ರಿಯಿಸಿದ್ದು, ಹೂಡಿಕೆದಾರರ ಆಸಕ್ತಿ ಬಹಳ ಮುಖ್ಯ ಎಂದು ಹೇಳಿದ್ದಾರೆ.

ನಮ್ಮ ಷೇರು ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಅದಾನಿ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments