Webdunia - Bharat's app for daily news and videos

Install App

ಭಾರತದ ಮೇಲೆ ಸರಣಿ ಸೈಬರ್ ದಾಳಿ ನಡೆಸಲು ಹ್ಯಾಕರ್ಸ್ ಸಂಚು!

Webdunia
ಮಂಗಳವಾರ, 14 ಜೂನ್ 2022 (14:48 IST)
ಬಿಜೆಪಿಯಿಂದ ಉಚ್ಛಾಟಿತ ನಾಯಕಿ ನುಪುರ್ ಶರ್ಮ ಪ್ರವಾದಿ ನಿಂದನೆ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಹ್ಯಾಕರ್ಸ್ ಭಾರತದ ಮೇಲೆ ಸರಣಿ ಸೈಬರ್ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ.
ಡ್ರ್ಯಾಗನ್ ಫೋರ್ಸ್ ಎಂಬ ಗುಂಪು ಸಾಮಾಜಿಕ ಜಾಲತಾಣದಲ್ಲಿ ಸೈಬರ್ ದಾಳಿಗೆ ಕರೆ ಕೊಟ್ಟಿದೆ. ವಿಶ್ವದ ಎಲ್ಲಾ ಮುಸ್ಲಿಂ ಹ್ಯಾಕರ್ಸ್ ಒಂದಾಗಬೇಕು ಎಂದು ಕರೆ ನೀಡಿದೆ.
ಭಾರತದ ವಿರುದ್ಧ ಅಭಿಯಾನ ಆರಂಭಿಸಲು ಮಾನವ ಹಕ್ಕು ಸಂಘಟನೆಗಳು. ಕಾರ್ಯಕರ್ತರು ಸೇರಿದಂತೆ ಎಲ್ಲರೂ ಒಗ್ಗಟ್ಟಾಗಬೇಕಿದೆ. ವಾಸ್ತವವಾಗಿ ಅಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಬಹಿರಂಗಪಡಿಸಿ ಮತ್ತು ನಿಜವಾದ ಉಗ್ರರು, ಕೋಮು ಗಲಭೆ ಸೃಷ್ಟಿಸುತ್ತಿರುವವನ್ನು ಬಯಲಿಗೆ ಎಳೆಯಬೇಕಾಗಿದೆ ಎಂದು ಕರೆ ನೀಡಿದೆ.
ಇದೇ ವೇಳೆ ದೇವಸ್ಥಾನ ಇದೆ ಎಂದು ಮಸೀದಿಗಳನ್ನು ತೆರವುಗೊಳಿಸುವ ಅಭಿಯಾನ ನಡೆಯುತ್ತಿರುವ ಬಗ್ಗೆ ಮುಸ್ಲಿಂ ಸಂಘಟನೆಗಳು ಟಿವಿಯಲ್ಲಿ ಚರ್ಚೆ ನಡೆಸಬಾರದು ಎಂದು ಮುಸ್ಲಿಂ ಸಂಘಟನೆಗಳಿಗೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments