ಭಾರತದ ಮೇಲೆ ಸರಣಿ ಸೈಬರ್ ದಾಳಿ ನಡೆಸಲು ಹ್ಯಾಕರ್ಸ್ ಸಂಚು!

Webdunia
ಮಂಗಳವಾರ, 14 ಜೂನ್ 2022 (14:48 IST)
ಬಿಜೆಪಿಯಿಂದ ಉಚ್ಛಾಟಿತ ನಾಯಕಿ ನುಪುರ್ ಶರ್ಮ ಪ್ರವಾದಿ ನಿಂದನೆ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಹ್ಯಾಕರ್ಸ್ ಭಾರತದ ಮೇಲೆ ಸರಣಿ ಸೈಬರ್ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ.
ಡ್ರ್ಯಾಗನ್ ಫೋರ್ಸ್ ಎಂಬ ಗುಂಪು ಸಾಮಾಜಿಕ ಜಾಲತಾಣದಲ್ಲಿ ಸೈಬರ್ ದಾಳಿಗೆ ಕರೆ ಕೊಟ್ಟಿದೆ. ವಿಶ್ವದ ಎಲ್ಲಾ ಮುಸ್ಲಿಂ ಹ್ಯಾಕರ್ಸ್ ಒಂದಾಗಬೇಕು ಎಂದು ಕರೆ ನೀಡಿದೆ.
ಭಾರತದ ವಿರುದ್ಧ ಅಭಿಯಾನ ಆರಂಭಿಸಲು ಮಾನವ ಹಕ್ಕು ಸಂಘಟನೆಗಳು. ಕಾರ್ಯಕರ್ತರು ಸೇರಿದಂತೆ ಎಲ್ಲರೂ ಒಗ್ಗಟ್ಟಾಗಬೇಕಿದೆ. ವಾಸ್ತವವಾಗಿ ಅಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಬಹಿರಂಗಪಡಿಸಿ ಮತ್ತು ನಿಜವಾದ ಉಗ್ರರು, ಕೋಮು ಗಲಭೆ ಸೃಷ್ಟಿಸುತ್ತಿರುವವನ್ನು ಬಯಲಿಗೆ ಎಳೆಯಬೇಕಾಗಿದೆ ಎಂದು ಕರೆ ನೀಡಿದೆ.
ಇದೇ ವೇಳೆ ದೇವಸ್ಥಾನ ಇದೆ ಎಂದು ಮಸೀದಿಗಳನ್ನು ತೆರವುಗೊಳಿಸುವ ಅಭಿಯಾನ ನಡೆಯುತ್ತಿರುವ ಬಗ್ಗೆ ಮುಸ್ಲಿಂ ಸಂಘಟನೆಗಳು ಟಿವಿಯಲ್ಲಿ ಚರ್ಚೆ ನಡೆಸಬಾರದು ಎಂದು ಮುಸ್ಲಿಂ ಸಂಘಟನೆಗಳಿಗೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮುಂದಿನ ಸುದ್ದಿ
Show comments