Webdunia - Bharat's app for daily news and videos

Install App

ಶಾ ಭೇಟಿಗೂ ಮುನ್ನ ಕಾಶ್ಮೀರದಲ್ಲಿ ಅಂತರ್ಜಾಲ ಸ್ಥಗಿತ

Webdunia
ಶುಕ್ರವಾರ, 22 ಅಕ್ಟೋಬರ್ 2021 (08:10 IST)
ಶ್ರೀನಗರ : ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರ ಕಣಿವೆಗೆ ಭೇಟಿ ನೀಡುವ ಸಾದ್ಯತೆಯ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡರೆ, ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಅಧಿಕಾರಿಗಳು ಅಂತರ್ಜಾಲವನ್ನು ಸ್ಥಗಿತಗೊಳಿಸಿದ್ದಾರೆ.

ಶನಿವಾರ ಶ್ರೀನಗರದಿಂದ ಶಾರ್ಜಾಗೆ ಮೊದಲ ಅಂತಾರಾಷ್ಟ್ರೀಯ ವಿಮಾನ ಹೊರಡುವಾಗ ಶಾ ಶನಿವಾರ ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ಆದಾಗ್ಯೂ, ಕೆಲವು ಟವರ್ ಗಳ ಅಂತರ್ಜಾಲವನ್ನು ಸ್ಥಗಿತಗೊಳಿಸುವುದು ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವುದಕ್ಕೂ ಶಾ ಅವರ ಭೇಟಿಗೆ ಯಾವುದೇ ಸಂಬಂಧವಿಲ್ಲ. ಆದರೆ ಇದು ಸಾಮಾನ್ಯ ಭಯೋತ್ಪಾದನಾ ವಿರೋಧಿ ಕ್ರಮಗಳ ಭಾಗವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments