Webdunia - Bharat's app for daily news and videos

Install App

ಅಂತರರಾಜ್ಯ ಜಲವಿವಾದ : ಸರ್ವಪಕ್ಷ ಸಭೆ

Webdunia
ಶನಿವಾರ, 22 ಜನವರಿ 2022 (15:09 IST)
ಕಾಂಗ್ರೆಸ್-ಬಿಜೆಪಿ ನಡುವೆ ಮೇಕೆದಾಟು ಯೋಜನೆ ಪಾದಯಾತ್ರೆ ಸಂಬಂಧಿಸಿದಂತೆ ರಾಜಕೀಯ ದಾಳ-ಪ್ರತಿದಾಳ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.

ಕೋವಿಡ್ ಮೂರನೇ ಅಲೆ ಶಾಂತಗೊಂಡ ನಂತರ ಕಾಂಗ್ರೆಸ್ ನಾಯಕರು ನಾಲ್ಕು ದಿನಗಳ ತರುವಾಯ ತಾವು ನಿಲ್ಲಿಸಿದ್ದ ರಾಮನಗರದಿಂದಲೇ ಪಾದಯಾತ್ರೆ ಮುಂದುವರಿಸುವುದಾಗಿ ಹೇಳುತ್ತಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯಲು ವಿಫಲಗೊಂಡ ಕಾರಣ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮತ್ತೊಮ್ಮೆ ಅಂಥ ಸ್ಥಿತಿ ಎದುರಾಗುವುದು ಬೇಡ ಎಂಬ ದೃಷ್ಟಿಯಿಂದ ಒಂದು ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಿದೆ.

ಈ ಸಭೆಯು ಫೆಬ್ರುವರಿ ಮೊದಲವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಶನಿವಾರ ಅಂತಾರಾಜ್ಯ ಜಲ ವಿವಾದ ಕುರಿತು ಸಭೆಯೊಂದನ್ನು ನಡೆಸಿದ ಬಳಿಕ ಹೊಗೇನಕಲ್ ಕಾವೇರಿ ಎರಡನೇ ಹಂತದ ಪ್ರಾಜೆಕ್ಟ್ ವಿಚಾರವಾಗಿಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments