Webdunia - Bharat's app for daily news and videos

Install App

ಅಂತರರಾಜ್ಯ ಜಲವಿವಾದ : ಸರ್ವಪಕ್ಷ ಸಭೆ

Webdunia
ಶನಿವಾರ, 22 ಜನವರಿ 2022 (15:09 IST)
ಕಾಂಗ್ರೆಸ್-ಬಿಜೆಪಿ ನಡುವೆ ಮೇಕೆದಾಟು ಯೋಜನೆ ಪಾದಯಾತ್ರೆ ಸಂಬಂಧಿಸಿದಂತೆ ರಾಜಕೀಯ ದಾಳ-ಪ್ರತಿದಾಳ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.

ಕೋವಿಡ್ ಮೂರನೇ ಅಲೆ ಶಾಂತಗೊಂಡ ನಂತರ ಕಾಂಗ್ರೆಸ್ ನಾಯಕರು ನಾಲ್ಕು ದಿನಗಳ ತರುವಾಯ ತಾವು ನಿಲ್ಲಿಸಿದ್ದ ರಾಮನಗರದಿಂದಲೇ ಪಾದಯಾತ್ರೆ ಮುಂದುವರಿಸುವುದಾಗಿ ಹೇಳುತ್ತಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯಲು ವಿಫಲಗೊಂಡ ಕಾರಣ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮತ್ತೊಮ್ಮೆ ಅಂಥ ಸ್ಥಿತಿ ಎದುರಾಗುವುದು ಬೇಡ ಎಂಬ ದೃಷ್ಟಿಯಿಂದ ಒಂದು ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಿದೆ.

ಈ ಸಭೆಯು ಫೆಬ್ರುವರಿ ಮೊದಲವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಶನಿವಾರ ಅಂತಾರಾಜ್ಯ ಜಲ ವಿವಾದ ಕುರಿತು ಸಭೆಯೊಂದನ್ನು ನಡೆಸಿದ ಬಳಿಕ ಹೊಗೇನಕಲ್ ಕಾವೇರಿ ಎರಡನೇ ಹಂತದ ಪ್ರಾಜೆಕ್ಟ್ ವಿಚಾರವಾಗಿಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments