Webdunia - Bharat's app for daily news and videos

Install App

ಅಸಹಿಷ್ಣುತೆ: ಅಮೀರ್ ಖಾನ್ ಮುಂಬೈ ನಿವಾಸದ ಮುಂದೆ ಪ್ರತಿಭಟನೆ

Webdunia
ಮಂಗಳವಾರ, 24 ನವೆಂಬರ್ 2015 (18:06 IST)
ಅಸಹಿಷ್ಣುತೆ ಕುರಿತಂತೆ ಹೇಳಿಕೆ ನೀಡಿದ ಬಾಲಿವುಡ್ ನಟ ಅಮೀರ್ ಖಾನ್ ನಿವಾಸದ ಮುಂದೆ ಹಿಂದೂ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
 
ಅಮೀರ್ ಖಾನ್ ವಿರುದ್ಧ ಅಲಾಹಾಬಾದ್‌ನಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದು, ಅವರ ಪೋಸ್ಟರ್‌ಗಳನ್ನು ಹಾಕಿದ್ದಲ್ಲದೇ ಕೂಡಲೇ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.
 
ನವದೆಹಲಿಯ ಅಶೋಕ್ ನಗರ ಠಾಣೆಯಲ್ಲಿ ಆಮೀರ್ ವಿರುದ್ಧ ದೂರು ದಾಖಲಾಗಿದೆ. ದೇಶದ ಯಾವ ಭಾಗದಲ್ಲಿ ಅಸಹಿಷ್ಣುತೆ ಹೆಚ್ಚಿದೆ ಎನ್ನುವ ಬಗ್ಗೆ ವಿವರಗಳಿದ್ದಲ್ಲಿ ಅಮೀರ್ ಖಾನ್ ನೀಡಲಿ. ಸೆಲೆಬ್ರಿಟಿಗಳಾಂತಹವರು ಇಂತಹ ಹೇಳಿಕೆ ನೀಡಬಾರದು ಎಂದು ದೂರಿನಲ್ಲಿ ತಿಳಿಸಲಾಗಿದೆ.
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments