Webdunia - Bharat's app for daily news and videos

Install App

ನಶೆಯಲ್ಲಿ ಕುಟುಂಬಸ್ಥರನ್ನು ಕತ್ತು ಸೀಳಿ ಕೊಲೆಗೈದ !?

Webdunia
ಗುರುವಾರ, 24 ನವೆಂಬರ್ 2022 (08:40 IST)
ನವದೆಹಲಿ : ಮಾದಕವ್ಯಸನಿಯೊಬ್ಬ ಪುನರ್ವಸತಿ ಕೇಂದ್ರದಿಂದ ಹಿಂದಿರುಗಿದ ಕೆಲವೇ ದಿನಗಳಲ್ಲಿ ತನ್ನ ಇಡೀ ಕುಟುಂಬವನ್ನೇ ಕೊಂದ ಘೋರ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
 
ಕೇಶವ್ (25) ಬಂಧಿತ ಆರೋಪಿ. ಕೇಶವ್ ಒಂದು ತಿಂಗಳ ಹಿಂದೆ ಗುರ್ಗಾಂವ್ನಲ್ಲಿ ಕೆಲಸ ಬಿಟ್ಟಿದ್ದ. ಈ ಹಿನ್ನೆಲೆಯಿಂದ ದೀಪಾವಳಿಯಿಂದ ನಿರುದ್ಯೋಗಿಯಾಗಿದ್ದ. ಕೇಶವ್ನ ಅತಿಯಾದ ಮದ್ಯವಸನದಿಂದಾಗಿ ಆತನ ಕುಟುಂಬಸ್ಥರು ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದರು.

ಅದಾದ ಬಳಿಕ ಮರಳಿ ನೈಋತ್ಯ ದೆಹಲಿಯ ಪಾಲಮ್ನಲ್ಲಿರುವ ಮನೆಗೆ ಬಂದಿದ್ದ. ಆದರೆ ಮಂಗಳವಾರ ಆತ ಡ್ರಗ್ಸ್ನ ಅಮಲಿನಲ್ಲಿ ತನ್ನ ಅಜ್ಜಿ ದೀವಾನಾ ದೇವಿ (75), ತಂದೆ ದಿನೇಶ್ (50), ತಾಯಿ ದರ್ಶನಾ ಮತ್ತು ಸಹೋದರಿ ಊರ್ವಶಿ (18)ಗೆ ಅನೇಕ ಬಾರಿ ಚಾಕುವಿನಿಂದ ಕತ್ತನ್ನು ಸೀಳಿ ತನ್ನ ವಿಕೃತಿಯನ್ನು ಮರೆದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments