ಐಸಿಸ್‍ ಸ್ಫೋಟಕ ಮಾಹಿತಿ ತನಿಖೆ

Webdunia
ಸೋಮವಾರ, 22 ಆಗಸ್ಟ್ 2022 (12:41 IST)
ತಿರುವನಂತಪುರಂ : ಜಗತ್ತಿನಾದ್ಯಂತ ಭೀಕರ ದಾಳಿಯ ಮೂಲಕ ಹಲವರ ಸಾವು-ನೋವಿಗೆ ಕಾರಣವಾಗಿರುವ ಐಸಿಸ್ ಸಂಘಟನೆಯಲ್ಲಿ ಮೊದಲ ಆತ್ಮಾಹುತಿ ದಾಳಿಕೋರನಾಗಿ ಕೆಲಸ ಮಾಡಿದಾತ ಬೆಂಗಳೂರಿನಲ್ಲಿ ನೆಲೆಸಿದ್ದ ಟೆಕ್ಕಿ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.
 
ಮೊದಲ ಆತ್ಮಾಹುತಿ ದಾಳಿಕೋರ ಎಂಬ ಕುಖ್ಯಾತಿ ಹೊಂದಿದಾತ ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ವ್ಯಕ್ತಿಯಾಗಿದ್ದ. ಈತನನ್ನು ಹೊಗಳಿ ಐಸಿಸ್ನ ಖೊರಾಸನ್ ಘಟಕ ತನ್ನ ಮುಖವಾಣಿಯಾದ ವಾಯ್ಸ್ ಅಫ್ ಖೊರಾಸನ್ನಲ್ಲಿ ಲೇಖನ ಪ್ರಕಟಿಸಿದೆ.

ಲಿಬಿಯಾದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಿಸಿ ಹಲವರನ್ನು ಕೊಂದಿದ್ದ ಎಂಜಿನಿಯರ್ ಬಗ್ಗೆ ಲೇಖನ ಪ್ರಕಟಿಸಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಾಹಿತಿ ಪಡೆದು ತನಿಖೆ ಆರಂಭಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments