Webdunia - Bharat's app for daily news and videos

Install App

ಭಾರತದ ನಿಲುವಿನ ಬಗ್ಗೆ ತೃಪ್ತಿಯಿದೆ ಎಂದ ಇರಾನ್

Webdunia
ಶುಕ್ರವಾರ, 10 ಜೂನ್ 2022 (11:28 IST)
ನವದೆಹಲಿ : ಪ್ರವಾದಿ ಮೊಹಮ್ಮದ್ ಬಗೆಗಿನ ವಿವಾದಾತ್ಮಕ ಹೇಳಿಕೆ ಜಾಗತಿಕವಾಗಿ ಆಕ್ರೋಶಕ್ಕೆ ಕಾರಣವಾಗಿದೆ.
 
ಈ ಘಟನೆಗೆ ಸಂಬಂಧಿಸಿದಂತೆ ಭಾರತ ತೆಗೆದುಕೊಂಡ ನಿರ್ಧಾರದ ಬಗ್ಗೆ ತೃಪ್ತಿಯಿದೆ ಎಂದು ಇರಾನ್ ಹೇಳಿದೆ.

ಭಾರತಕ್ಕೆ ಭೇಟಿ ನೀಡಿದ ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದವರ ಬಗ್ಗೆ ಭಾರತ ಸರ್ಕಾರ ತೆಗೆದುಕೊಂಡಿರುವ ಕ್ರಮ ಹಾಗೂ ಪ್ರಯತ್ನಗಳಿಂದ ನಮಗೆ ತೃಪ್ತಿ ಇದೆ ಎಂದು ತಿಳಿಸಿದ್ದಾರೆ. 

ಕಳೆದ ವರ್ಷ ಅಧಿಕಾರ ವಹಿಸಿಕೊಂಡ ಬಳಿಕ ಬುಧವಾರ ಮೊದಲ ಬಾರಿ ಭಾರತಕ್ಕೆ ಭೇಟಿ ನೀಡಿದ ಅಬ್ದುಲ್ಲಾಹಿಯಾನ್ ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ರನ್ನು ಭೇಟಿಯಾದರು.

ಸಭೆಯಲ್ಲಿ ಮಾಜಿ ಬಿಜೆಪಿ ವಕ್ತಾರರ ವಿವಾದಾತ್ಮಕ ಹೇಳಿಕೆ ವಿಚಾರವನ್ನು ಪ್ರಸ್ತಾಪಿಸಲಾಯಿತು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮುಂದಿನ ಸುದ್ದಿ
Show comments