Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿಗೆ ಐಆರ್ ಎಸ್ ಅಧಿಕಾರಿ ಆತ್ಮಹತ್ಯೆ

ಕೊರೊನಾ ಭೀತಿಗೆ ಐಆರ್ ಎಸ್ ಅಧಿಕಾರಿ ಆತ್ಮಹತ್ಯೆ
ನವದೆಹಲಿ , ಸೋಮವಾರ, 15 ಜೂನ್ 2020 (10:27 IST)
Normal 0 false false false EN-US X-NONE X-NONE

ನವದೆಹಲಿ : ಕೊರೊನಾ ಭೀತಿಗೆ ಐಆರ್ ಎಸ್ ಹಿರಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ನಡೆದಿದೆ.
 


 

ಕಾರಿನಲ್ಲಿ ಆ್ಯಸಿಡ್ ಸೇವಿಸಿ ಅಧಿಕಾರಿ ಶಿವರಾಜ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವಾರ ಕೊರೊನಾ ಪರೀಕ್ಷೆ ಮಾಡಿಸಿದ್ದರು, ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೂ ಕೊರೊನಾ ಭೀತಿಗೆ ಹೆದರಿ ಅಧಿಕಾರಿ ಕಾರಿನಲ್ಲಿ ಕುಳಿತು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ  ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ; ಇಂದು ಅಧಿಕಾರಿಗಳ ಸಭೆ ಕರೆದ ಸಿಎಂ