ಕೊರೊನಾ ಭೀತಿಗೆ ಐಆರ್ ಎಸ್ ಅಧಿಕಾರಿ ಆತ್ಮಹತ್ಯೆ

Webdunia
ಸೋಮವಾರ, 15 ಜೂನ್ 2020 (10:27 IST)
Normal 0 false false false EN-US X-NONE X-NONE

ನವದೆಹಲಿ : ಕೊರೊನಾ ಭೀತಿಗೆ ಐಆರ್ ಎಸ್ ಹಿರಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ನಡೆದಿದೆ.
 


 

ಕಾರಿನಲ್ಲಿ ಆ್ಯಸಿಡ್ ಸೇವಿಸಿ ಅಧಿಕಾರಿ ಶಿವರಾಜ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವಾರ ಕೊರೊನಾ ಪರೀಕ್ಷೆ ಮಾಡಿಸಿದ್ದರು, ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೂ ಕೊರೊನಾ ಭೀತಿಗೆ ಹೆದರಿ ಅಧಿಕಾರಿ ಕಾರಿನಲ್ಲಿ ಕುಳಿತು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ  ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನೂನಿನಲ್ಲಿ ಮಾನ್ಯತೆಯಿಲ್ಲದಿದ್ದರೂ ಸಲಿಂಗ ವಿವಾಹವಾದ ರಿಯಾ ನೃತ್ಯಪಟು ಯುವತಿಯರು

ಎರ್ನಾಕುಲಂ- ಬೆಂಗಳೂರು ಸೇರಿ 4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್‌ಸಿಗ್ನಲ್‌

ಮತಗಳ್ಳತನ ವಿರುದ್ಧ ರಾಜ್ಯದಲ್ಲಿ 1,12,40,000 ಸಹಿ ಸಂಗ್ರಹ: ಡಿಸಿಎಂ ಡಿ.ಕೆ. ಶಿವಕುಮಾರ್

ಅಕ್ರಮವಾಗಿ ಅದಿರು ಸಾಗಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ಗೆ ಮತ್ತೆ ಸಂಕಷ್ಟ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಮುಂದಿನ ಸುದ್ದಿ
Show comments