Webdunia - Bharat's app for daily news and videos

Install App

ಸೆಂಟ್ರಲ್‌ ಟ್ರೈನ್‌ಗಳಲ್ಲಿ ರೈಲ್‌ ನೀರ್‌ ಪೂರೈಕೆ ನಿಲ್ಲಿಸಿದ IRTC

Webdunia
ಸೋಮವಾರ, 31 ಅಕ್ಟೋಬರ್ 2022 (14:14 IST)
ಮುಂಬೈ : ಲೋಕಲ್ ಟ್ರೈನ್ ಮತ್ತು ಕೇಂದ್ರ ರೈಲುಗಳಲ್ಲಿ ಕಲ್ಯಾಣ್ನಿಂದ ಇಗತ್ಪುರಿವರೆಗಿನ ಎಲ್ಲಾ ನಿಲ್ದಾಣಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮುಂದಿನ 18 ದಿನಗಳವರೆಗೆ ತಮ್ಮದೇ ಆದ ನೀರಿನ ಬಾಟಲಿಗಳನ್ನು ಕೊಂಡೊಯ್ಯಬೇಕಾಗುತ್ತದೆ.

ಕೇಂದ್ರ ರೈಲ್ವೆ ಬರೆದಿರುವ ಪತ್ರದಲ್ಲಿ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಹಬ್ಬದ ಸೀಸನ್ ಆಗಿದ್ದರಿಂದ ನೀರಿನ ಬಾಟಲ್ ಉತ್ಪಾದನೆ ಹಠಾತ್ ಸ್ಥಗಿತಗೊಂಡಿದ್ದು,

ರೈಲಿನಲ್ಲಿ ಪ್ಯಾಕೇಜ್ನಲ್ಲಿ ದೊರೆಯುವ ನೀರಿಗೆ ಕೂಡ ಬೇಡಿಕೆ ಹೆಚ್ಚಾಗಿದೆ. ಇದರಿಂದಾಗಿ ಅಕ್ಟೋಬರ್ 29 ರಿಂದ ನವೆಂಬರ್ 15 ರವರೆಗೆ ರೈಲ್ ನೀರ್ ಸರಬರಾಜು ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments