Webdunia - Bharat's app for daily news and videos

Install App

ಹಾರವನ್ನು ಕುತ್ತಿಗೆಗೆ ಎಸ್ದದ್ದೇ ತಪ್ಪಾಯ್ತ? ಮದುವೆ ಕ್ಯಾನ್ಸಲ್!

Webdunia
ಶನಿವಾರ, 29 ಜನವರಿ 2022 (08:45 IST)
ಲಕ್ನೋ : ಇತ್ತೀಚಿನ ಮದುವೆಗಳು ಮಂಟಪಕ್ಕೆ ಬಂದು ಮುರಿದು ಬೀಳುವುದು ಹೆಚ್ಚಾಗಿದೆ.

ಇಲ್ಲೊಂದು ಜೋಡಿ ಕುತ್ತಿಗೆಗೆ ಹಾರ ಹಾಕುವ ಬದಲಾಗಿ, ಎಸೆದಿದ್ದಾನೆ ಎಂದು ವಧು ಮದುವೆಯನ್ನು ಕ್ಯಾನ್ಸಲ್ ಮಾಡಿಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ.

ಸಂಪ್ರದಾಯದಂತೆ ವರನು, ವಧು ಕುತ್ತಿಗೆಗೆ ಹಾರವನ್ನು ಹಾಕುವ ಬದಲು ಎಸೆದಿದ್ದಾನೆ. ವರನ ವರ್ತನೆಯಿಂದ ಅಸಮಾಧಾನಗೊಂಡ ವಧು, ಅವನನ್ನು ಮದುವೆಯಾಗಲು ನಿರಾಕರಿಸಿದಳು.  ಈ ಘಟನೆ ಬಿದುನಾ ಪೊಲೀಸ್ ವೃತ್ತದ ವ್ಯಾಪ್ತಿಯ ನವೀನ್ ಬಸ್ತಿಯಲ್ಲಿ ಈ ಘಟನೆ ನಡೆದಿದೆ.

ವಧು ಆತನೊಂದಿಗೆ ಮದುವೆ ಬೇಡ ಎಂದು ಹೇಳಿದ್ದಾಳೆ. ಈ ವೇಳೆ ಎರಡೂ ಕುಟುಂಬಗಳ ನಡುವೆ ಜಗಳವಾಗಿದೆ. ಮದುವೆ ಮುಂದುವರಿಸಲು ವಧುವಿನ ಮನವೊಲಿಸಲು ಕುಟುಂಬದವರು ಪ್ರಯತ್ನಿಸಿದರು. ಆದರೆ ವಧು ಈ ವಿಚಾರವಾಗಿ ಯಾರ ಮಾತನ್ನೂ ಕೇಳಿಲ್ಲ. ಕೊನೆಗೆ ಈ ಸ್ಥಳಕ್ಕೆ ಪೊಲೀಸರು ಬಂದಿದ್ದಾರೆ.

2 ಕುಟುಂಬಗಳ ನಡುವೆ ರಾಜಿ ಮಾಡಲು ಪ್ರಯತ್ನಿಸಿದ್ದಾರೆ. ಸಾಧ್ಯವಾಗದೇ ಇದ್ದಾಗ ಎರಡು ಕುಟುಂಬಗಳು ವಿನಿಮಯ ಮಾಡಿಕೊಂಡ ಉಡುಗೊರೆಗಳನ್ನು ಹಿಂದಿರುಗಿಸಿ, ಮದುವೆ ಮುರಿದುಕೊಂಡು ಹೋಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments