ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ನೀತಿ ಜಾರಿಯಾಗುತ್ತಾ?

Webdunia
ಶುಕ್ರವಾರ, 7 ಅಕ್ಟೋಬರ್ 2022 (08:22 IST)
ನವದೆಹಲಿ : ದೇಶದಲ್ಲಿ ಕುಟುಂಬಕ್ಕೆ ಎರಡೇ ಮಕ್ಕಳು ಎಂಬ ಜನಸಂಖ್ಯಾ ನಿಯಂತ್ರಣಾ ನೀತಿ ಜಾರಿಗೆ ಬರುತ್ತಾ? ಎಲ್ಲಾ ಸಮುದಾಯಗಳಿಗೂ ಈ ನಿಯಮ ಅನ್ವಯ ಆಗುತ್ತಾ ಎಂಬ ಚರ್ಚೆ ಜೋರಾಗುತ್ತಿದೆ.

ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ವಿಜಯದಶಮಿಯಂದು ನಾಗಪುರದ  ಕಚೇರಿಯಲ್ಲಿ ಬುಧವಾರ ಮಾತನಾಡುತ್ತಾ, ದೇಶದಲ್ಲಿ ಜನಸಂಖ್ಯಾ ನೀತಿ ಅವಶ್ಯಕತೆ ಇದೆ.

ಧರ್ಮ ಆಧಾರಿತ ಜನಸಂಖ್ಯೆಯ ಅಸಮತೋಲವನ್ನು ಇನ್ನು ನಿರ್ಲಕ್ಷಿಸಲಾಗದು. ಜನಸಂಖ್ಯಾ ಅಸಮತೋಲನ ದೇಶ ವಿಭಜನೆಗೆ ಕಾರಣವಾದೀತು ಅಂತ ಆತಂಕ ವ್ಯಕ್ತಪಡಿಸಿದ್ದರು.

ಮೋಹನ್ ಭಾಗವತ್ ಹೇಳಿಕೆಯ ಬೆನ್ನಲ್ಲೇ ಜನಸಂಖ್ಯಾ ನೀತಿ ಜಾರಿ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾಗವತ್ ಹೇಳಿಕೆಯನ್ನು ಎಂಐಎಂನ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ. ಜನಸಂಖ್ಯಾ ನಿಯಂತ್ರಣದ ಅವಶ್ಯಕತೆ ಇಲ್ಲ ಎಂದು ಪ್ರತಿಪಾದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments