Webdunia - Bharat's app for daily news and videos

Install App

ಆ ಕಾರಣಕ್ಕೆ ದಂತವೈದ್ಯೆಯ ಜೀವ ತೆಗೆಯೋದಾ?

Webdunia
ಭಾನುವಾರ, 4 ಅಕ್ಟೋಬರ್ 2020 (17:27 IST)
ದಂತವೈದ್ಯೆಯೊಬ್ಬರು ತನ್ನ ಗೆಳೆಯನಿಂದಲೇ ಕೊಲೆಯಾಗಿರುವ ಘಟನೆ ವರದಿಯಾಗಿದೆ.
 

ದಂತವೈದ್ಯೆಯಾಗಿದ್ದ ಸೋನಾ ತನ್ನ ಪ್ರಿಯತಮನಿಂದಲೇ ಕೊಲೆಯಾಗಿದ್ದಾರೆ.

ಮದುವೆಯಾಗಿ ವಿಚ್ಛೇದನ ಪಡೆದುಕೊಂಡಿದ್ದ ಸೋನಾ, ಮಹೇಶ್ ಎಂಬಾತನೊಂದಿಗೆ ಸಂಬಂಧದಲ್ಲಿದ್ದಳು.

ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಮಹೇಶ್ ವಿರುದ್ಧ ಸೋನಾ ಕೇಸ್ ದಾಖಲು ಮಾಡಿದ್ದರು. ಇದರಿಂದ ಸಿಟ್ಟಿಗೆದ್ದಿದ್ದ ಮಹೇಶ್ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ಧಾನೆ.

ತ್ರಿಶೂರ್ ದ ಕುಟ್ಟನೆಲ್ಲೂರಿನಲ್ಲಿ ಈ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments