Webdunia - Bharat's app for daily news and videos

Install App

ಗಣರಾಜ್ಯೋತ್ಸವ ಸಕಲ ಸಿದ್ಧತೆ ಹೇಗಿದೆ?

Webdunia
ಭಾನುವಾರ, 23 ಜನವರಿ 2022 (13:42 IST)
ನವದೆಹಲಿ : ಗಣರಾಜ್ಯೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಇಡೀ ದೇಶವೇ ಗಣರಾಜ್ಯೋತ್ಸವದ ಸಿದ್ಧತೆಯಲ್ಲಿ ತೊಡಗಿದೆ.

ದೆಹಲಿಯ ರಾಜಪಥನಲ್ಲಿ ಪರೇಡ್ಗಾಗಿ ಸೈನಿಕರು ಪೂರ್ಣ ಉಡುಗೆಯಲ್ಲಿ ಪೂರ್ವಾಭ್ಯಾಸ ಮಾಡಿದವು. ಇನ್ನೊಂದೆಡೆ ಹೆಲಿಕಾಪ್ಟರ್ಗಳು ಇಂದು ದೆಹಲಿಯ ರಾಜ್ಪಥ್ನ ಮೇಲೆ ಹಾರಾಡಿದವು.

 
ಪ್ರತಿ ವರ್ಷ ಪರೇಡ್ ಸ್ಥಳದಲ್ಲಿ ನಡೆಯುವ ಪೂರ್ವ ಸಿದ್ಧತೆಯನ್ನು ವೀಕ್ಷಿಸಲು ಪ್ರೇಕ್ಷಕರು ಜಮಾಯಿಸಿದ್ದರು. ಈ ದೃಶ್ಯವು ರಾಜಪಥ ಸ್ಥಳದಿಂದ ರಾಷ್ಟ್ರಪತಿ ಭವನದವೆರೆಗೂ ನೋಡಬಹುದಾಗಿತ್ತು. ನಾಲ್ಕು ಮಿಗ್-17 ಹೆಲಿಕಾಪ್ಟರ್ಗಳು ವೈನ್ಗ್ಲಾಸ್ ರಚನೆಯಲ್ಲಿ ಹಾರಾಡುತ್ತಿದ್ದವು. ಇದನ್ನು ನೋಡಲು ಜನಸಂದಣಿಯೇ ತುಂಬಿತ್ತು.

ಭಾರತೀಯ ಸೈನಿಕರು ಗಣರಾಜ್ಯೋತ್ಸವಕ್ಕಾಗಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ಪರೇಡ್ ಮಾಡುವ ಮೂಲಕ ಗಮನ ಸೆಳೆದರು. ಮೊದಲ ಬಾರಿಗೆ, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಈ ಬಾರಿಯ ಗಣರಾಜ್ಯೋತ್ಸವವು ಇಂದಿನಿಂದಲೇ ಪ್ರಾರಂಭಗೊಳ್ಳಲಿದೆ.

ಇಂದು ಸಂಜೆ 6 ಗಂಟೆಗೆ ಇಂಡಿಯಾ ಗೇಟ್ನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ರ ಪ್ರತಿಮೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು: ಬಿಜೆಪಿ, ಜೆಡಿಎಸ್ ಗದ್ದಲಕ್ಕೆ ಇಂದೂ ಬಲಿ ಸಾಧ್ಯತೆ

ನನ್ನ ಮಗಳನ್ನೇ ಕಚ್ಚಲು ಬರ್ತೀಯಾ… ಪಿಟ್ ಬುಲ್ ನಾಯಿಯ ಶೂಟ್ ಮಾಡಿ ಕೊಂದ ವ್ಯಕ್ತಿ Video

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ವಿವರ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಮುಂದಿನ ಸುದ್ದಿ
Show comments