Webdunia - Bharat's app for daily news and videos

Install App

ಗಣರಾಜ್ಯೋತ್ಸವ ಸಕಲ ಸಿದ್ಧತೆ ಹೇಗಿದೆ?

Webdunia
ಭಾನುವಾರ, 23 ಜನವರಿ 2022 (13:42 IST)
ನವದೆಹಲಿ : ಗಣರಾಜ್ಯೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಇಡೀ ದೇಶವೇ ಗಣರಾಜ್ಯೋತ್ಸವದ ಸಿದ್ಧತೆಯಲ್ಲಿ ತೊಡಗಿದೆ.

ದೆಹಲಿಯ ರಾಜಪಥನಲ್ಲಿ ಪರೇಡ್ಗಾಗಿ ಸೈನಿಕರು ಪೂರ್ಣ ಉಡುಗೆಯಲ್ಲಿ ಪೂರ್ವಾಭ್ಯಾಸ ಮಾಡಿದವು. ಇನ್ನೊಂದೆಡೆ ಹೆಲಿಕಾಪ್ಟರ್ಗಳು ಇಂದು ದೆಹಲಿಯ ರಾಜ್ಪಥ್ನ ಮೇಲೆ ಹಾರಾಡಿದವು.

 
ಪ್ರತಿ ವರ್ಷ ಪರೇಡ್ ಸ್ಥಳದಲ್ಲಿ ನಡೆಯುವ ಪೂರ್ವ ಸಿದ್ಧತೆಯನ್ನು ವೀಕ್ಷಿಸಲು ಪ್ರೇಕ್ಷಕರು ಜಮಾಯಿಸಿದ್ದರು. ಈ ದೃಶ್ಯವು ರಾಜಪಥ ಸ್ಥಳದಿಂದ ರಾಷ್ಟ್ರಪತಿ ಭವನದವೆರೆಗೂ ನೋಡಬಹುದಾಗಿತ್ತು. ನಾಲ್ಕು ಮಿಗ್-17 ಹೆಲಿಕಾಪ್ಟರ್ಗಳು ವೈನ್ಗ್ಲಾಸ್ ರಚನೆಯಲ್ಲಿ ಹಾರಾಡುತ್ತಿದ್ದವು. ಇದನ್ನು ನೋಡಲು ಜನಸಂದಣಿಯೇ ತುಂಬಿತ್ತು.

ಭಾರತೀಯ ಸೈನಿಕರು ಗಣರಾಜ್ಯೋತ್ಸವಕ್ಕಾಗಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ಪರೇಡ್ ಮಾಡುವ ಮೂಲಕ ಗಮನ ಸೆಳೆದರು. ಮೊದಲ ಬಾರಿಗೆ, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಈ ಬಾರಿಯ ಗಣರಾಜ್ಯೋತ್ಸವವು ಇಂದಿನಿಂದಲೇ ಪ್ರಾರಂಭಗೊಳ್ಳಲಿದೆ.

ಇಂದು ಸಂಜೆ 6 ಗಂಟೆಗೆ ಇಂಡಿಯಾ ಗೇಟ್ನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ರ ಪ್ರತಿಮೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ಮುಂದಿನ ಸುದ್ದಿ
Show comments