Webdunia - Bharat's app for daily news and videos

Install App

ಒಪ್ಪಿಗೆ ಇಲ್ಲದೆ ಮೇಕೆದಾಟು ಡ್ಯಾಂ ಇಲ್ಲ?

Webdunia
ಗುರುವಾರ, 23 ಜೂನ್ 2022 (11:43 IST)
ಚೆನ್ನೈ :  ತಮಿಳುನಾಡಿನ ಒಪ್ಪಿಗೆ ಇಲ್ಲದೇ ಕರ್ನಾಟಕ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡಲು ಆಗದು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಮಗೆ ತಿಳಿಸಿದ್ದಾರೆ ಎಂದು ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈಮುರುಗನ್ ಹೇಳಿದ್ದಾರೆ.

ಮೇಕೆದಾಟುವಿನಲ್ಲಿ ಕರ್ನಾಟಕ ಸರ್ಕಾರ ನಿರ್ಮಾಣ ಮಾಡಲು ಚಿಂತಿಸಿರುವ ಅಣೆಕಟ್ಟು ಯೋಜನೆಗೆ ತಮಿಳುನಾಡಿನ ಹಿತದೃಷ್ಟಿಯಿಂದ ಅವಕಾಶ ನೀಡಬಾರದು ಎಂದು ಕೋರಿ ತಮಿಳುನಾಡಿನ ಶಾಸಕರ ನಿಯೋಗ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಬುಧವಾರ ಮನವಿ ಮಾಡಿತು.

ಅಲ್ಲದೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮೇಕೆದಾಟು ಅಣೆಕಟ್ಟು ಕುರಿತಾಗಿ ಚರ್ಚೆ ನಡೆಸದಂತೆ ಶೆಖಾವತ್ ಅವರು ಸೂಚನೆ ನೀಡಬೇಕು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments