Webdunia - Bharat's app for daily news and videos

Install App

ಒಪ್ಪಿಗೆ ಇಲ್ಲದೆ ಮೇಕೆದಾಟು ಡ್ಯಾಂ ಇಲ್ಲ?

Webdunia
ಗುರುವಾರ, 23 ಜೂನ್ 2022 (11:43 IST)
ಚೆನ್ನೈ :  ತಮಿಳುನಾಡಿನ ಒಪ್ಪಿಗೆ ಇಲ್ಲದೇ ಕರ್ನಾಟಕ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡಲು ಆಗದು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಮಗೆ ತಿಳಿಸಿದ್ದಾರೆ ಎಂದು ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈಮುರುಗನ್ ಹೇಳಿದ್ದಾರೆ.

ಮೇಕೆದಾಟುವಿನಲ್ಲಿ ಕರ್ನಾಟಕ ಸರ್ಕಾರ ನಿರ್ಮಾಣ ಮಾಡಲು ಚಿಂತಿಸಿರುವ ಅಣೆಕಟ್ಟು ಯೋಜನೆಗೆ ತಮಿಳುನಾಡಿನ ಹಿತದೃಷ್ಟಿಯಿಂದ ಅವಕಾಶ ನೀಡಬಾರದು ಎಂದು ಕೋರಿ ತಮಿಳುನಾಡಿನ ಶಾಸಕರ ನಿಯೋಗ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಬುಧವಾರ ಮನವಿ ಮಾಡಿತು.

ಅಲ್ಲದೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮೇಕೆದಾಟು ಅಣೆಕಟ್ಟು ಕುರಿತಾಗಿ ಚರ್ಚೆ ನಡೆಸದಂತೆ ಶೆಖಾವತ್ ಅವರು ಸೂಚನೆ ನೀಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments